ಎನ್ ಕೌಂಟರ್ ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭದ್ರತಾ ಪಡೆ
Team Udayavani, Jun 16, 2021, 12:41 PM IST
ಶ್ರೀನಗರ: ಜಮ್ಮು ಕಾಶ್ಮೀರದ ನೌಗಾಮ್ ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನೋರ್ವನನ್ನು ಹೊಡೆದುರುಳಿಸಿವೆ.
ನೌಗಾಮ್ ನ ವಾಗೋರಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಮಂಗಳವಾರ ರಾತ್ರಿ ಸ್ಥಳವನ್ನು ಸುತ್ತುವರಿದು ಹುಡುಕು ಕಾರ್ಯಾಚರಣೆ ಆರಂಭಿಸಿದ್ದರು. ನಂತರ ನಡೆದ ಗುಂಡಿನ ಕಾಳಗದಲ್ಲಿ ಓರ್ವನನ್ನು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ:ಕೊಕೊಕೊಲಾ ಕಂಪನಿಗೆ ಭಾರೀ ನಷ್ಟ ತಂದಿಟ್ಟಿತು ರೊನಾಲ್ಡೊ ಮಾಡಿದ ಈ ಒಂದು ಕೆಲಸ!
ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆತನ ಗುರುತು ಪತ್ತೆಯಾಗಿಲ್ಲ ಎಂದು ಟ್ವಟ್ಟರ್ ನಲ್ಲಿ ತಿಳಿಸಿದ್ದಾರೆ.
#SrinagarEncounterUpdate: 01 unidentified #terrorist killed. Search going on. Further details shall follow. @JmuKmrPolice https://t.co/AinO0mUdP6
— Kashmir Zone Police (@KashmirPolice) June 16, 2021
ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇರುವ ಬಗ್ಗೆ ಮಾಹಿತಿಯಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ