ಯುದ್ಧ ಕೊನೆಗಾಣಿಸಿ; ರಷ್ಯಾ ಸಚಿವ ಸರ್ಗಿಗೆ ಪ್ರಧಾನಿ ಮೋದಿ ಆಗ್ರಹ

ಶಾಂತಿ ಸಂಧಾನದ ಮಧ್ಯಸ್ಥಿಕೆ ವಹಿಸಲು ಸಿದ್ಧ

Team Udayavani, Apr 2, 2022, 7:00 AM IST

ಯುದ್ಧ ಕೊನೆಗಾಣಿಸಿ; ರಷ್ಯಾ ಸಚಿವ ಸರ್ಗಿಗೆ ಪ್ರಧಾನಿ ಮೋದಿ ಆಗ್ರಹ

ಹೊಸದಿಲ್ಲಿ: ರಷ್ಯಾ- ಉಕ್ರೇನ್‌ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗಾಣಿಸುವಂತೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾವನ್ನು ಆಗ್ರಹಿಸಿದ್ದಾರೆ. 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್‌ ಜತೆ ಪ್ರಧಾನಿ ಮೋದಿ ಶುಕ್ರವಾರ ಸುಮಾರು 40 ನಿಮಿಷ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಯುದ್ಧ ಕೊನೆಗಾಣಿಸುವಂತೆ ಮೋದಿ, ಸರ್ಗಿ ಯವರಲ್ಲಿ ಮನವಿ ಮಾಡಿದ್ದಾರೆ. ಯುದ್ಧ ನಿಲ್ಲಿಸುವ ನಿಟ್ಟಿ ನಲ್ಲಿ ಕೈಗೊಳ್ಳಲಾಗುವ ಶಾಂತಿ ಮಾತುಕತೆಯನ್ನು ಭಾರತ ಬೆಂಬಲಿಸುತ್ತದೆ ಎಂದೂ ಹೇಳಿದ್ದಾರೆ. ಉಕ್ರೇನ್‌-ರಷ್ಯಾ ನಡುವೆ ಶಾಂತಿ ಸ್ಥಾಪನೆಗಾಗಿ ಮಧ್ಯಸ್ಥಿಕೆ ವಹಿಸುವ ಅವಶ್ಯಕತೆ ಬಂದರೆ ಅದಕ್ಕೆ ಭಾರತ ಸಿದ್ಧವಿರುವ ವಿಚಾರವನ್ನು ಮೋದಿ ಯವರು, ಸರ್ಗಿಯವರಿಗೆ ತಿಳಿಸಿದ್ದಾರೆಂದು ಹೇಳಲಾಗಿದೆ.

ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸರ್ಗಿ, ಉಕ್ರೇನ್‌-ರಷ್ಯಾ ಬಿಕ್ಕಟ್ಟನ್ನು ಕೊನೆಗಾಣಿಸಲು ಭಾರತ ಮಧ್ಯಸ್ಥಿಕೆ ವಹಿಸುವುದಾದರೆ ಅದಕ್ಕೆ ಸ್ವಾಗತ. ಭಾರತವು ರಷ್ಯಾದ ಪ್ರಮಖ ಸ್ನೇಹಿತ. ಜತೆಗೆ ಉಕ್ರೇನ್‌ ಹಾಗೂ ರಷ್ಯಾ ಜತೆಗೆ ಹಲವಾರು ವ್ಯವಹಾರಗಳಲ್ಲಿ ಭಾಗಿದಾರ. ಭಾರತವು ಎರಡೂ ದೇಶಗಳ ನಡುವಿನ ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುವುದಾದರೆ ಅದನ್ನು ರಷ್ಯಾ ಸ್ವಾಗತಿಸುತ್ತದೆ. ಪಾಶ್ಚಾತ್ಯ ರಾಷ್ಟ್ರಗಳು ಮರೆತುಹೋದ ಜವಾಬ್ದಾರಿಯುತ ವರ್ತನೆಯನ್ನು ಭಾರತ ತೋರ್ಪಡಿಸುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.

ಭಾರತದ ಜನರಿಗೆ ರಿಯಾ ಯಿತಿ ಬೆಲೆಯಲ್ಲಿ ತೈಲದ ಅಗತ್ಯವಿದೆ. ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡುವ ಪ್ರಕ್ರಿಯೆ ಮುಂದುವರಿ ಯುತ್ತದೆ.
-ನಿರ್ಮಲಾ ಸೀತಾರಾಮನ್‌, ಕೇಂದ್ರ ವಿತ್ತ ಸಚಿವೆ

ವ್ಯಾಪಾರಕ್ಕೆ ಸದಾ ಸಿದ್ಧ
ರಷ್ಯಾದಿಂದ ಯಾವುದೇ ಸಾಮಗ್ರಿಗಳನ್ನು ಯಾವುದೇ ಕ್ಷಣದಲ್ಲಿ ಭಾರತ ಖರೀದಿಸಲು ಬಯಸಿದರೂ ರಷ್ಯಾ ಸದಾ ಸಿದ್ಧವಿರುತ್ತದೆ ಎಂದೂ ರಷ್ಯಾ ಸಚಿವ ಸರ್ಗಿ ಆಶ್ವಾಸನೆ ನೀಡಿ ದ್ದಾರೆ. ಇದೇ ವೇಳೆ ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಅವರು ಮನಸಾರೆ ಶ್ಲಾ ಸಿದ್ದಾರೆ. ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.