jobs scam: ಬಂಗಾಳ ಸಚಿವರ ನಿವಾಸ ಸೇರಿ ಹಲವೆಡೆ ಇಡಿ ದಾಳಿ, ದಾಖಲೆ ಪರಿಶೀಲನೆ


Team Udayavani, Jan 12, 2024, 9:09 AM IST

jobs scam: ಬಂಗಾಳ ಸಚಿವರ ನಿವಾಸ ಸೇರಿ ಹಲವೆಡೆ ಇಡಿ ದಾಳಿ, ದಾಖಲೆ ಪರಿಶೀಲನೆ

ಪಶ್ಚಿಮ ಬಂಗಾಳ: 2014 ಮತ್ತು 2018 ರ ನಡುವೆ ಅನೇಕ ನಾಗರಿಕ ಸಂಸ್ಥೆಗಳಲ್ಲಿ ನಡೆದಿದೆ ಎನ್ನಲಾದ ಮುನ್ಸಿಪಲ್ ಉದ್ಯೋಗ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಾರಿ ನಿರ್ದೇಶನಾಲಯದ ತಂಡವು ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿತು.

ಮಾಹಿತಿಗಳ ಪ್ರಕಾರ, ಬಂಗಾಳ ಅಗ್ನಿಶಾಮಕ ಸೇವೆಗಳ ಸಚಿವ ಸುಜಿತ್ ಬೋಸ್ ಅವರಿಗೆ ಸಂಬಂಧಿಸಿದ ಎರಡು ಸ್ಥಳಗಳು ಮತ್ತು ತೃಣಮೂಲ ಶಾಸಕ ತಪಸ್ ರಾಯ್ ಮತ್ತು ಪುರಸಭೆಯ ಮಾಜಿ ಉಪಾಧ್ಯಕ್ಷರಿಗೆ ಸೇರಿದ ಒಂದು ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಶೋಧಿಸುತ್ತಿದ್ದಾರೆ.

ಇಂದು ಬೆಳಗ್ಗೆ 6.40ರ ಸುಮಾರಿಗೆ ವಿವಿಧ ತಂಡಗಳಾಗಿ ದಾಳಿ ಮಾಡಿದ ತಂಡ ದಾಖಲೆಗಳ ಶೋಧ ಕಾರ್ಯ ಆರಂಭಿಸಿದೆ.

ಏಪ್ರಿಲ್ 2023 ರಲ್ಲಿ, ಪುರಸಭೆಗಳ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ಆದೇಶಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಜೂನ್ 7 ರಂದು, ಸಿಬಿಐ 16 ಸ್ಥಳಗಳ ಮೇಲೆ ದಾಳಿ ನಡೆಸಿತು ಮತ್ತು ನಾಡಿಯಾ, ಹೂಗ್ಲಿ ಮತ್ತು ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಮತ್ತು ಸಾಲ್ಟ್ ಲೇಕ್ ಪುರಸಭೆಯ ಬಹು ನಾಗರಿಕ ಸಂಸ್ಥೆಗಳಿಂದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಆ ಬಳಿಕ ಆಗಸ್ಟ್ 2023 ರಲ್ಲಿ, ಪ್ರಕರಣದ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅಕ್ಟೋಬರ್ 5 ರಂದು, ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿತ್ತು.

ಇದನ್ನೂ ಓದಿ :US, UK Launch Strikes: ಯೆಮೆನ್‌ನಲ್ಲಿ ಹೌತಿ ನೆಲೆಗಳ ಮೇಲೆ ಬ್ರಿಟನ್, ಅಮೇರಿಕ ದಾಳಿ

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.