ಮಾನಸ ದೇವಿ ದೇಗುಲ ಅತಿಕ್ರಮಣ ತೆರವಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶ
Team Udayavani, Jul 10, 2022, 10:10 PM IST
ನವದೆಹಲಿ: ಉತ್ತರಾಖಂಡದ ಹರಿದ್ವಾರದಲ್ಲಿರುವ ಮಾನಸ ದೇವಿ ದೇಗುಲದ ಸಂಕೀರ್ಣದ ಸುತ್ತಲಿನ ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿಕೊಳ್ಳಲಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹರಿದ್ವಾರದ ಆಡಳಿತಕ್ಕೆ ಸೂಚಿಸಿದ್ದಾರೆ.
ಈ ಪ್ರದೇಶದಲ್ಲಿನ ಅತಿಕ್ರಮಣದಿಂದಾಗಿ ದೇಗುಲದ ಬಳಿ ತ್ಯಾಜ್ಯ ವಿಲೇವಾರಿ ಇಲ್ಲವಾಗಿದೆ. ಸ್ವತ್ಛತೆಯ ದೃಷ್ಟಿಯಿಂದ ಅತಿಕ್ರಮಣ ತಡೆ ಅವಶ್ಯವೆಂದು ಮಂಡಳಿ ತಯಾರಿಸಿರುವ ಸಮಿತಿಯು ವರದಿ ಕೊಟ್ಟಿದೆ. ಅದೇ ಹಿನ್ನೆಲೆ ಇಂತಹ ಸೂಚನೆ ನೀಡಲಾಗಿದೆ.
ಸ್ಥಳದಲ್ಲಿರುವ ನೈಸರ್ಗಿಕ ಜಲ ಮೂಲಗಳನ್ನು ಅತಿಕ್ರಮಗಳಿಂದ ಕಾಪಾಡಿಕೊಳ್ಳಬೇಕೆಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ