ಅಭಿವೃದ್ಧಿ ವೇಳೆ ಪರಿಸರಕ್ಕೆ ಧಕ್ಕೆ ಮಾಡುವುದಿಲ್ಲ: ಗೋವಾ ಸಿಎಂ ಸಾವಂತ್
Team Udayavani, May 17, 2022, 5:54 PM IST
ಪಣಜಿ: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಧಕ್ಕೆ ಮಾಡಲಾಗುವುದಿಲ್ಲ. ರಾಜ್ಯದಲ್ಲಿ ಯಾವುದೇ ಮಾಲಿನ್ಯಕಾರಕ ಯೋಜನೆಗಳು ಅಥವಾ ಕೈಗಾರಿಕೆಗಳು ಬರದಂತೆ ಖಚಿತಪಡಿಸಿಕೊಳ್ಳಲು ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.
ಪಣಜಿಯಲ್ಲಿ ಆಯೋಜಿಸಿದ್ದ ಬ್ರಾಂಡ್ಸ್ ಆಫ್ ಗೋವಾ ವಿಚಾರ ಸಂಕೀರ್ಣದಲ್ಲಿ ಮಾತನಾಡಿ, ಸಲಹೆ ನೀಡುವುದರ ಜೊತೆಗೆ ಟೀಕೆ ಮಾಡುವುದು ಸುಲಭ. ರಾಜ್ಯದ ಅಭಿವೃದ್ಧಿಕಾಗಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಆದರೆ ಕೆಲವು ವಿರೋಧಿಗಳಿಂದಾಗಿ ಈ ಯೋಜನೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.
ಮಾಜಿ ಮುಖ್ಯಮಂತ್ರಿ ಪ್ರತಾಪಸಿಂಗ್ ರಾಣೆ, ಶಾಸಕ ದಿಗಂಬರ್ ಕಾಮತ್, ಕೃಷಿ ಸಚಿವ ರವಿ ನಾಯ್ಕ, ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೇಕರ್, ರಾಜ್ಯಸಭಾ ಸದಸ್ಯ ಲೂಯಿಜಿನ್ ಫಾಲೆರೊ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್