ಸಮಾನ ಕಾನೂನು: ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್
Team Udayavani, Sep 6, 2022, 8:12 PM IST
ನವದೆಹಲಿ: ವಿಚ್ಛೇದನ, ದತ್ತು, ಪೋಷಕತ್ವ, ಉತ್ತರಾಧಿಕಾರ, ನಿರ್ವಹಣೆ, ಮದುವೆ ವಯಸ್ಸು ಮತ್ತು ಜೀವನಾಂಶ ಮುಂತಾದವುಗಳಿಗೆ ಸಂಬಂಧಿಸಿ ಸಮಾನವಾದ ಧಾರ್ಮಿಕ ಮತ್ತು ಲಿಂಗ ತಟಸ್ಥ ಕಾನೂನು ಜಾರಿ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ 3 ವಾರಗಳೊಳಗಾಗಿ ಸಮಗ್ರ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಅರ್ಜಿಗಳ ವಿಚಾರಣೆ ವೇಳೆ ಸಿಜೆಐ ಯು.ಯು. ಲಲಿತ್ ಮತ್ತು ನ್ಯಾ.ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ, “ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರಿಗೆ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ, “ಇದು ಕಾನೂನಿಗೆ ಸಂಬಂಧಿಸಿದ ಪ್ರಶ್ನೆ. ಆದರೆ, ಅರ್ಜಿಗಳನ್ನು ನಾವು ಮೊದಲು ಪರಿಶೀಲಿಸಬೇಕು. ನಂತರವಷ್ಟೇ ಪ್ರತಿಕ್ರಿಯಿಸುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ