ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ತನ್ನ ನಿಲುವು ಬದಲಿಸುವುದಿಲ್ಲ:ಅಮಿತ್ ಪಾಟ್ಕರ್
ಮಹದಾಯಿ ನದಿ ವಿವಾದ
Team Udayavani, May 14, 2023, 11:46 AM IST
ಪಣಜಿ: ಕರ್ನಾಟಕಕ್ಕೆ ಮಹದಾಯಿ ನದಿ ನೀರನ್ನು ತಿರುಗಿಸಲು ಗೋವಾ ಪ್ರದೇಶ ಕಾಂಗ್ರೆಸ್ ತೋರಿದ ವಿರೋಧ ಖಾಯಂ ಆಗಿ ಉಳಿಯಲಿದೆ. ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ತಿರುಗಿಸಲು ಗೋವಾ ಕಾಂಗ್ರೆಸ್ ಪಕ್ಷದ ವಿರೋಧವಿದೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ತನ್ನ ನಿಲುವು ಬದಲಿಸುವುದಿಲ್ಲ ಎಂದು ಗೋವಾ ಪ್ರದೇಶ ಕಾಂಗ್ರೆಸ್ ಸಮೀತಿಯ ರಾಜ್ಯಾಧ್ಯಕ್ಷ ಅಮಿತ್ ಪಾಟ್ಕರ್ ಹೇಳಿದ್ದಾರೆ.
ಪಣಜಿ ಕಾಂಗ್ರೇಸ್ ಭವನದಲ್ಲಿ ಕಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಪಾತ್ರವೇನು? ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಪಾಟ್ಕರ್ ಉತ್ತರಿಸಿದರು.
ಕರ್ನಾಟಕ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮಹದಾಯಿ ಕಾಮಗಾರಿಗೆ 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಆ ಸಂದರ್ಭದಲ್ಲಿ ನಮ್ಮ ನಿಲುವನ್ನು ಮಂಡಿಸಲಿದ್ದೇವೆ ಎಂದರು.
ಮಹದಾಯಿ ನದಿ ನೀರು ವಿಷಯದಲ್ಲಿ ಗೋವಾ ಕಾಂಗ್ರೆಸ್ ಪರವಾಗಿ ದಕ್ಷಿಣ ಗೋವಾದ ಸಂಸದರು ಮತ್ತು ವಿರೋಧ ಪಕ್ಷದ ನಾಯಕರು ತಮ್ಮ ಪರವಾಗಿ ಮಂಡಿಸಲಿದ್ದಾರೆ. ಆದರೆ, ಮಹದಾಯಿ ನೀರನ್ನು ಕರ್ನಾಟಕಕ್ಕೆ ಹರಿಸಲು ಗೋವಾ ಕಾಂಗ್ರೆಸ್ ಪಕ್ಷದ ವಿರೋಧ ಖಾಯಂ ಆಗಿ ಮುಂದುವರೆಯಲಿದೆ. ಬಿಜೆಪಿ ಈಗಾಗಲೇ ಮಹದಾಯಿಯನ್ನು ಕರ್ನಾಟಕಕ್ಕೆ ಮಾರಿದೆ ಎಂದು ಹೇಳುವ ಮೂಲಕ ಕಾಂಗ್ರೇಸ್ ರಾಜ್ಯಾಧ್ಯಕ್ಷ ಅಮಿತ್ ಪಾಟ್ಕರ್ ತಮ್ಮ ಪಕ್ಷವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ