ತಲೆ ಕತ್ತರಿಸಿದರೂ ತುಟ್ಟಿ ಭತ್ತೆ ಹೆಚ್ಚಿಸಲ್ಲ: ಮಮತಾ ಬ್ಯಾನರ್ಜಿ
Team Udayavani, Mar 8, 2023, 7:54 AM IST
ಕೋಲ್ಕತಾ: ನನ್ನ ತಲೆ ಕತ್ತರಿಸಿದರೂ, ತುಟ್ಟಿ ಭತ್ತೆ ಹೆಚ್ಚಳ ಅಸಾಧ್ಯವೆಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೇಂದ್ರ ಸರಕಾರದ ನೌಕರರಿಗೆ ಸಮಾನವಾಗಿ, ರಾಜ್ಯ ಸರಕಾರದ ನೌಕರರಿಗೂ ತುಟ್ಟಿ ಭತ್ತೆ ಹೆಚ್ಚಳವಾಗಬೇಕೆಂದು ಆಗ್ರಹಿಸಿ, ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿ, ಸಿಪಿಎಂ ಸಹಿತ ಹಲವು ಪಕ್ಷಗಳು ಪ್ರತಿಭಟನೆ ಬೆಂಬಲಿಸಿವೆ ಎಂದು ದೂರಿದರು.
ಕೇಂದ್ರ ಹಾಗೂ ರಾಜ್ಯ ಸರಕಾರದ ವೇತನ ನೀತಿಗಳು ಬೇರೆ ಬೇರೆ. ಈಗಾಗಲೇ ನಾವು ಹೆಚ್ಚುವರಿ ಶೇ.3 ತುಟ್ಟಿ ಭತ್ತೆ ನೀಡಿದ್ದೇವೆ. ಇದಕ್ಕಿಂತ ಹೆಚ್ಚಿಗೆ ಭರಿಸಲು ಸರಕಾರಕ್ಕೆ ಸಾಧ್ಯವಿಲ್ಲ. ನಿಮಗೆ ತೃಪ್ತಿಯಾಗಿಲ್ಲವೆಂದರೆ ನೀವು ನನ್ನ ತಲೆ ಕತ್ತರಿಸಬಹುದು. ಆದರೆ ತುಟ್ಟಿ ಭತ್ತೆ ಹೆಚ್ಚಳವಂತೂ ಸಾಧ್ಯವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…