ಅಯ್ಯೋ.. ದಿನವೂ ಸಿಹಿ ತಿಂದ್ರೆ ಹೀಗಾಗುತ್ತಂತೆ ನೋಡ್ರೀ..!


Team Udayavani, Oct 13, 2019, 9:30 PM IST

sweet

ವಾಷಿಂಗ್ಟನ್‌: ಮನೆಯಲ್ಲಿ ಡಬ್ಬದಲ್ಲಿ ಯಾವತ್ತೂ ಸಿಹಿ ಇರುತ್ತೆ.. ಒಂದ್ಸಲ ತಿನ್ನೋಣ ತುಂಬ ರುಚಿಯಾಗಿದೆ ಅಂತ ನಿತ್ಯವೂ ತಿನ್ನುವ ಅಭ್ಯಾಸ ಬೆಳೆಸುತ್ತೀರೋ..? ಹುಷಾರು..!

ನಿತ್ಯವೂ ಸಿಹಿ ತಿನ್ನುವುದರಿಂದ ಮೊಡವೆ, ಚರ್ಮದ ಸಮಸ್ಯೆಗಳು ಕಾಡಬಹುದು ಎಂದು ಸಮೀಕ್ಷೆಯೊಂದು ಹೇಳಿದೆ.

ಮ್ಯಾಡ್ರಿಡ್‌ನ‌ಲ್ಲಿ ನಡೆದ ಚರ್ಮ ಕುರಿತ ಸಮ್ಮೇಳದಲ್ಲಿ ಈ ಕುರಿತ ಸಂಶೋಧನೆ ವರದಿಯೊಂದನ್ನು ಮಂಡಿಸಲಾಗಿದೆ. ಆ ಪ್ರಕಾರ, ಸಂಶೋಧನೆಯಲ್ಲಿ ಪಾಲ್ಗೊಂಡ 6700 ಜನರಲ್ಲಿ ಶೇ.48.2ರಷ್ಟು ಮಂದಿ ನಿತ್ಯವೂ ಹಾಲಿನ ಉತ್ಪನ್ನಗಳನ್ನು ತಿನ್ನುತ್ತಿದ್ದರು. ಇವರಲ್ಲಿ ಹೆಚ್ಚು ಮೊಡವೆ, ಚರ್ಮದ ಸಮಸ್ಯೆ ಕಂಡು ಬಂದಿದೆ. ಶೇ.38.8ರಷ್ಟು ಮಂದಿ ಇಂಥದ್ದು ತಿಂದಿಲ್ಲ. ಅವರಲ್ಲಿ ಕಡಿಮೆ ಕಂಡುಬಂದಿದೆ. ಇನ್ನು ನಿತ್ಯ ಸೋಡಾ, ಜ್ಯೂಸ್‌, ಸಿರಪ್‌ಗ್ಳನ್ನು ಕುಡಿಯುವವರಲ್ಲಿ ಶೇ.35.6ರಷ್ಟು ಮಂದಿಯಲ್ಲಿ ಈ ಸಮಸ್ಯೆ ಕಂಡುಬಂದಿದೆ. ಚಾಕಲೆಟ್‌ಗಳನ್ನು ತಿನ್ನುವ ಶೇ.37ರಷ್ಟು ಮಂದಿ ಮತ್ತು ಸಿಹಿಯನ್ನು ತಿನ್ನುವ ಶೇ.29.7ರಷ್ಟು ಮಂದಿಯಲ್ಲಿ ಸಮಸ್ಯೆಗಳು ಕಂಡುಬಂದಿವೆ ಎಂದು ಸಂಶೋಧನೆ ಹೇಳಿದೆ.

ಮೊಡವೆಗಳು ಬರಲು ಆಂತರಿಕ ಬಾಹ್ಯ ಕಾರಣಗಳೂ ಇವೆ. ಆದರೆ ಹೆಚ್ಚಾಗಿ ನಾವು ತಿನ್ನುವ ಆಹಾರದಿಂದಲೂ ಸಮಸ್ಯೆ ಉದ್ಭವಿಸಬಹುದು ಎಂದು ಸಂಶೋಧಕರು ಹೇಳಿದ್ದಾರೆ. ಆಹಾರ ಅಲ್ಲದೆ ಕಲುಷಿತ ವಾತಾವರಣ, ಮಾನಸಿಕ ಒತ್ತಡವೂ ಸಮಸ್ಯೆಗೆ ಕಾರಣ ಎಂದು ಅಭಿಪ್ರಾಯಪಡಲಾಗಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.