ಇಡಬ್ಲ್ಯುಎಸ್ ಮೀಸಲಾತಿ: 3 ವಿಚಾರಗಳ ಪರಿಶೀಲನೆಗೆ ಸುಪ್ರೀಂ ನಿರ್ಧಾರ
Team Udayavani, Sep 8, 2022, 9:30 PM IST
ನವದೆಹಲಿ: ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಕಲ್ಪಿಸುವ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳಿಂದ ಉದ್ಭವಿಸಬಹುದಾದ ಮೂರು ಪ್ರಮುಖ ವಿಚಾರಗಳನ್ನು ಚರ್ಚಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರ್ಧರಿಸಿದೆ.
ಇಂಥ ವಿಶೇಷ ನಿಬಂಧನೆಗಳನ್ನು ರೂಪಿಸಲು ಸರ್ಕಾರಕ್ಕೆ ಅವಕಾಶ ಕಲ್ಪಿಸಿಕೊಡುವ ಮೂಲಕ ಸಂವಿಧಾನ (103ನೇ ತಿದ್ದುಪಡಿ) ಕಾಯ್ದೆಯು ಸಂವಿಧಾನದ ಮೂಲ ರಚನೆಯ ಆಶಯವನ್ನು ಉಲ್ಲಂಘಿಸಿದೆಯೇ ಎಂಬ ಬಗ್ಗೆಯೂ ಸಿಜೆಐ ಯು.ಯು.ಲಲಿತ್ ಅವರನ್ನೊಳಗೊಂಡ ಸಂವಿಧಾನ ಪೀಠ ನಿರ್ಧರಿಸಲಿದೆ. ಸೆ.13ರಿಂದ ಅರ್ಜಿಗಳ ವಿಚಾರಣೆ ಶುರುವಾಗಲಿದೆ.
ಜತೆಗೆ, ಖಾಸಗಿ ಅನುದಾನರಹಿತ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧಿಸಿ ವಿಶೇಷ ನಿಬಂಧನೆಗಳನ್ನು ತರಲು ಸರ್ಕಾರಕ್ಕೆ ಅವಕಾಶ ಕಲ್ಪಿಸುವ ಮೂಲಕ ಸಂವಿಧಾನದ ಆಶಯವನ್ನು ಉಲ್ಲಂಘಿಸಲಾಗಿದೆಯೇ, ಇಡಬ್ಲ್ಯುಎಸ್ ಮೀಸಲಾತಿಯ ವ್ಯಾಪ್ತಿಯಿಂದ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳು, ಒಬಿಸಿಗಳು, ಎಸ್ಸಿ-ಎಸ್ಟಿಗಳನ್ನು ಹೊರಗಿಡುವ ಮೂಲಕ 103ನೇ ತಿದ್ದುಪಡಿಯು ಸಂವಿಧಾನದ ಆಶಯವನ್ನು ಉಲ್ಲಂ ಸಿದೆಯೇ ಎಂಬ ಕುರಿತೂ ವಿಸ್ತೃತ ಪರಿಶೀಲನೆ ನಡೆಯಲಿದೆ ಎಂದು ಸಂವಿಧಾನ ಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ