![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಮಾಜಿ ಸಿಎಂ ಡೆತ್ನೋಟಲ್ಲಿ ನಿವೃತ್ತ ಜಡ್ಜ್ ಗಳ ಹೆಸರು?
Team Udayavani, Feb 18, 2017, 3:45 AM IST
![Kalikho-Pul.jpg](https://www.udayavani.com/wp-content/uploads/2017/02/17/Kalikho-Pul.jpg)
ನವದೆಹಲಿ: ಅರುಣಾಚಲ ಪ್ರದೇಶದ ಮಾಜಿ ಸಿಎಂ ದಿ.ಕಾಲಿಕೋ ಪುಲ್ರ ಆತ್ಮಹತ್ಯೆ ನೋಟ್ ಹೊರಬಿದ್ದಿದೆ. ಅದರಲ್ಲಿ ಕೆಲವೊಂದು ಸ್ಫೋಟಕ ಮಾಹಿತಿಗಳು ಇವೆ ಎಂದು “ದ ಕ್ವಿಂಟ್’ ವರದಿ ಮಾಡಿದೆ. ರಾಜ್ಯ ಸರ್ಕಾರದ ಪ್ರಮುಖ ಹಗರಣದ ತೀರ್ಪಿಗೆ ನಿವೃತ್ತ ಜಡ್ಜ್ಗಳು ಲಂಚದ ಬೇಡಿಕೆ ಇರಿಸಿದ್ದರು ಎಂದು ಅದರಲ್ಲಿ ಉಲ್ಲೇಖೀಸಲಾಗಿದೆ. ಇಬ್ಬರು ಜಡ್ಜ್ಗಳ ಹೆಸರಲ್ಲದೆ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ಹೆಸರನ್ನೂ ಅದರಲ್ಲಿ ಪ್ರಸ್ತಾಪಿಸಲಾಗಿದೆ.
“ಜಡ್ಜ್ ಪುತ್ರ ಡೀಲ್ ಕುದುರಿಸಿದ್ದು, ಇದಕ್ಕಾಗಿ 34 ಕೋಟಿ ರೂ. ಲಂಚ ಪಡೆದಿದ್ದರು. ಮತ್ತೂಬ್ಬ ಜಡ್ಜ್ಗೆ 28 ಕೋಟಿ ರೂ. ನೀಡಿರುವುದಾಗಿ ಹೇಳಿದ್ದಾರೆ. ಪಡಿತರ ವ್ಯವಸ್ಥೆಯಲ್ಲಿ ಆದಂಥ ಹಗರಣ ಇದಾಗಿದ್ದು, ತೀರ್ಪನ್ನು ಮಧ್ಯವರ್ತಿಗಳಿಗೆ ಅನುಕೂಲವಾಗುವಂತೆ ನೀಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತೀಯ ಆಹಾರ ನಿಗಮದ ಪಾತ್ರ ಇರಲಿಲ್ಲ’ ಎಂದು ಡೆತ್ ನೋಟ್ನಲ್ಲಿ ಹೇಳಿದ್ದಾರೆ. ಪುಲ್ ಸಿಎಂ ಆಗಿದ್ದಾಗ 2016ರ ಆಗಸ್ಟ್ 9ರಂದು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.