Road Mishap: ಗುಜರಾತ್ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ದುರ್ಮರಣ
Team Udayavani, May 19, 2023, 12:06 PM IST
ಅಮ್ರೇಲಿ: ರಸ್ತೆ ಅಪಘಾತದಲ್ಲಿ ಗುಜರಾತ್ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಅವರು ದುರ್ಮರಣಕ್ಕಿಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಗುರುವಾರ ರಾತ್ರಿ ತಮ್ಮ ಗ್ರಾಮದಿಂದ ಸಾವರಕುಂಡ್ಲಾಗೆ ಹಿಂತಿರುಗುತ್ತಿದ್ದಾಗ ಕಾರು ಬುಲ್ಡೋಜರ್ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ ಎಂದು ವಂಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸಿದರು.
ವಲ್ಲಭಭಾಯಿ ವಘಾಸಿಯಾ ಅವರು ನುರಿತ ಸಂಘಟಕರಾಗಿ, ಜನನಾಯಕರಾಗಿ ದುಡಿದು ಅಮ್ರೇಲಿ ಜನತೆಗೆ ಸೇವೆ ಸಲ್ಲಿಸಿದ ನಾಯಕ ನಮ್ಮೊಂದಿಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಾವರಕುಂಡ್ಲದ ಬಿಜೆಪಿ ಶಾಸಕ ಮಹೇಶ ಕಸ್ವಾಳ ಹೇಳಿದ್ದಾರೆ.
69 ವರ್ಷದ ವಘಾಸಿಯಾ ಅವರು ಸಾವರಕುಂಡ್ಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕರಾಗಿದ್ದು, ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ