ಕಚೇರಿಗೆ ಕೊಟ್ಟಿದ್ದ ಪೀಠೊಪಕರಣ ಮನೆಗೆ ಸಾಗಿಸಿದ ಆಂಧ್ರ ಮಾಜಿ ಸ್ಪೀಕರ್‌!


Team Udayavani, Aug 23, 2019, 8:15 PM IST

20

ಹೈದರಾಬಾದ್‌: ಅಧಿಕಾರದಲ್ಲಿರುವವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಹೊಸತೇನಲ್ಲ. ಅಧಿಕಾರ ಇಲ್ಲದಿದ್ದರೂ ಇನ್ನೂ ಸರಕಾರಿ ಬಂಗಲೆಯಲ್ಲೇ ವಾಸ ಮಾಡುವುದು, ಸರಕಾರದ ಸೊತ್ತುಗಳನ್ನು ಮನೆಗೆ ಸಾಗಿಸುವುದು ಇದ್ದೇ ಇದೆ. ಇಂಥದ್ದೇ ಒಂದು ಪ್ರಕರಣದಲ್ಲಿ ಆಂಧ್ರ ಪ್ರದೇಶದ ಮಾಜಿ ಸ್ಪೀಕರ್‌, ಟಿಡಿಪಿ ಪಕ್ಷದ ಹಿರಿಯ ನಾಯಕ ಕೊಡೇಲ ಶಿವಪ್ರಸಾದ್‌ ಸ್ಪೀಕರ್‌ ಕಚೇರಿಯಲ್ಲಿದ್ದ ಪೀಠೊಪಕರಣಗಳನ್ನು ಮನೆಗೆ ಸಾಗಿಸಿ ಸುದ್ದಿಯಾಗಿದ್ದಾರೆ.

ಆದರೂ ಶಿವಪ್ರಸಾದ್‌ ಧಿಮಾಕಿನಿಂದ ಹೇಳಿಕೆ ನೀಡಿದ್ದು, ಬೇಕಾದರೆ ಅವರು ತೆಗೆದುಕೊಂಡು ಹೋಗಲಿ, ಇಲ್ಲದಿದ್ದರೆ ಬೆಲೆ ಎಷ್ಟೆಂದರೆ ನಾನೇ ಕೊಡುತ್ತೇನೆ ಎಂದು ಹೇಳಿದ್ದಾರೆ. ಇಷ್ಟಕ್ಕೂ ಈ ಘಟನೆ ನಡೆದಿದ್ದು 2014ರ ಹೊತ್ತಿನಲ್ಲಿ. ಆಂಧ್ರ ವಿಭಜನೆಯಾದ ಬಳಿಕ ಕಚೇರಿ ಪೀಠೊಪಕರಣಗಳನ್ನು ಹಂಚಲಾಗಿತ್ತು. ಆಂಧ್ರಕ್ಕೆ ಸೇರಿದ ವಸ್ತುಗಳನ್ನು ವಿಜಯವಾಡಕ್ಕೆ ಕೊಂಡೊಯ್ಯಲಾಗಿತ್ತು. ಈ ವೇಳೆ ಸ್ಪೀಕರ್‌ ಕಚೇರಿಯ ಅಮೂಲ್ಯ ಪೀಠೊಪಕರಣಗಳನ್ನು ಶಿವಪ್ರಸಾದ್‌ ಸೀದ ಮನೆಗೆ ಸಾಗಿಸಿದ್ದಾರೆ. ಅಂದು ಕೊಟ್ಟಿದ್ದ ಪೀಠೊಪಕರಣಗಳು ಕಾಣುತ್ತಿಲ್ಲ ಎಂಬುದು ಇತ್ತೀಚಿಗೆ ವೈಎಸ್‌ಆರ್‌ ಕಾಂಗ್ರೆಸ್‌ ಸರಕಾರದ ಅರಿವಿಗೆ ಬಂದಿದ್ದು, ಈ ಬಗ್ಗೆ ವಿಚಾರಿಸಿದಾಗ ಶಿವಪ್ರಸಾದ್‌ ಮನೆಯಲ್ಲಿರುವುದು ಗೊತ್ತಾಗಿದೆ. ಜತೆಗೆ ಅವರು ಎ.ಸಿ., ಫ್ಯಾನ್‌ಗಳನ್ನು ಪುತ್ರ, ಪುತ್ರಿಯರ ಮನೆಗೂ ಕೊಟ್ಟಿದ್ದಾಗಿ ಹೇಳಲಾಗಿದೆ. ಕಚೇರಿ ಪೀಠೊಪಕರಣ ತೆಗೆದುಕೊಂಡು ಹೋದ ಬಗ್ಗೆ ಸದ್ಯ ಹೊಸ ಸ್ಪೀಕರ್‌ ತಮಿನೇನಿ ಸೀತಾರಾಂ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.