ರೈಲ್ವೇಯಲ್ಲಿ ಸುಖಕರ ಪ್ರಯಾಣ


Team Udayavani, Aug 29, 2018, 4:33 PM IST

train.png

ಹೊಸದಿಲ್ಲಿ: ಶೀಘ್ರದಲ್ಲಿಯೇ ರಾಜಧಾನಿ ಮತ್ತು ಶತಾಬ್ದಿ ಎಕ್ಸ್‌ಪ್ರೆಸ್‌ ರೈಲುಗಳಲ್ಲಿನ ಪ್ರಯಾಣ ಮತ್ತಷ್ಟು ಆರಾಮದಾಯಕವಾಗಿರಲಿದೆ. ಜರ್ಕ್‌ ರಹಿತ ಪ್ರಯಾಣಕ್ಕೆ ಅಕ್ಟೋಬರ್‌ನಿಂದ 2 ಕೋಚ್‌ಗಳನ್ನು ಸಂಪರ್ಕಿಸಲು ಹೊಸ ಮಾದರಿಯ ವ್ಯವಸ್ಥೆ ಅಳವಡಿಸಲಾಗುತ್ತದೆ. ಸದ್ಯ ಹೊಸದಿಲ್ಲಿಯಿಂದ ಹೊರಡುವ ಶತಾಬ್ದಿ, ರಾಜಧಾನಿ ಎಕ್ಸ್‌ಪ್ರೆಸ್‌ ರೈಲುಗಳಲ್ಲಿ ಅದನ್ನು ಅಳವಡಿಸಲಾಗುತ್ತದೆ. ಡಿಸೆಂಬರ್‌ ಅಂತ್ಯದ ಒಳಗಾಗಿ ಎಲ್ಲಾ ಪ್ರಮುಖ ನಗರಗಳಿಂದ ಹೊರಡುವ ಪ್ರೀಮಿಯಂ ಟ್ರೈನ್‌ಗಳಲ್ಲಿಯೂ ಈ ವ್ಯವಸ್ಥೆ ಅಳವಡಿಕೆಯಾಗಲಿದೆ.

ಉತ್ತಮ ದರ್ಜೆಯ ಆಸನ ವ್ಯವಸ್ಥೆ ಸೇರಿದಂತೆ ಹಲವು ಆರಾಮಯಿದಾಯಕ ಸೌಲಭ್ಯ ನೀಡಲಾಗುತ್ತಿದೆ. ಅದಕ್ಕಾಗಿ “ಆಪ ರೇಷನ್‌ ಸ್ವಣ್‌ì’ ಜಾರಿಗೊಳಿಸಲಾಗುತ್ತಿದೆ. ಶುಚಿತ್ವ, ಸಮಯಪಾಲನೆ ಸೇರಿ ಹತ್ತು ಅಂಶಗಳ ಆಧಾರದಲ್ಲಿ 14 ರಾಜಧಾನಿ ಮತ್ತು 15 ಶತಾಬ್ದಿ ಎಕ್ಸ್‌ಪ್ರೆಸ್‌ಗಳಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಮುಂದಿನ ತಿಂಗಳ  ಅಂತ್ಯಕ್ಕೆ ಅದು ಪೂರ್ಣಗೊಳ್ಳಲಿದೆ.

ಜತೆಗೆ ದುರ್ವಾಸನೆ ಮುಕ್ತ ಶೌಚಾಲಯ, ವಿಮಾನದಲ್ಲಿರುವಂತೆ ಫ್ಲಶ್‌ ವ್ಯವಸ್ಥೆ, ಉತ್ತಮ ದರ್ಜೆ ಮತ್ತು ವಿವಿಧ ಆಹಾರದ ಆಯ್ಕೆಗಳು ಇರುವ ಮೆನುಗಳನ್ನೂ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ ಕೆಲವು ಜಾರಿಯಾಗಿದ್ದು, ಇನ್ನು ಕೆಲವು ವರ್ಷಾಂತ್ಯದ ಒಳಗಾಗಿ ಪೂರ್ತಿಯಾಗಿ ಪ್ರಯಾಣಿಕರ ಬಳಕೆಗೆ ಸಿಗಲಿವೆ.

6000 ನಿಲ್ದಾಣಗಳಲ್ಲಿ ವೈಫೈ
ಮುಂದಿನ 6ರಿಂದ 8 ತಿಂಗಳೊಳಗಾಗಿ ಸುಮಾರು 6 ಸಾವಿರ ರೈಲು ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ರೈಲ್ವೇ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ. ಜತೆಗೆ, ಪ್ರತಿ ಲೋಕೋ ಮೋಟಿವ್‌ಗಳಲ್ಲಿ ಜಿಪಿಎಸ್‌ ಸಾಧನ ಅಳವಡಿಸಲೂ ನಿರ್ಧರಿಸಿದ್ದೇವೆ. ಆ ಮೂಲಕ ರೈಲು ಎಲ್ಲಿದೆ ಎಂಬ ನಿಖರ ಮಾಹಿತಿ ಲಭ್ಯವಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.