ಇ-ಸ್ಕೂಟರ್ಗಳ ಸ್ಫೋಟ: ತನಿಖೆಗೆ ಕೇಂದ್ರ ಸಮಿತಿ
Team Udayavani, Mar 30, 2022, 6:35 AM IST
ಹೊಸದಿಲ್ಲಿ: ಮಹಾರಾಷ್ಟ್ರದ ಪುಣೆಯಲ್ಲಿ, ತಮಿಳುನಾಡಿನ ವೆಲ್ಲೂರಿನಲ್ಲಿ ಇತ್ತೀಚೆಗೆ ಎರಡು ವಿದ್ಯುತ್ ಚಾಲಿತ ಸ್ಕೂಟರ್ಗಳಿಗೆ ಬೆಂಕಿ ಹತ್ತಿಕೊಂಡಿತ್ತು.
ಈ ಪ್ರಕರಣಗಳಿಗೆ ಕಾರಣವೇನೆಂದು ತನಿಖೆ ಮಾಡಲು ಕೇಂದ್ರ ಸರಕಾರ ತಜ್ಞರ ಸಮಿತಿ ಯೊಂದನ್ನು ನೇಮಕ ಮಾಡಿದೆ ಎನ್ನಲಾಗಿದೆ.
ಕಳೆದ ವಾರ ಓಲಾ ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್ಗೆ ಪುಣೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಆದರೆ ಪ್ರಾಣಹಾನಿಯಾಗಿರಲಿಲ್ಲ. ಇದಾದ ಅನಂತರ ವೆಲ್ಲೂರಿನಲ್ಲಿ ಒಕಿನಾವ ಕಂಪೆನಿಯ ಸ್ಕೂಟರ್ಗೂ ತನ್ನಿಂತಾನೇ ಬೆಂಕಿ ಹತ್ತಿಕೊಂಡಿತ್ತು.
ಅದರಿಂದ ತಂದೆ-ಮಗಳು ತೀರಿಕೊಂಡಿದ್ದರು. ಈ ಘಟನೆಗೆ ಕಾರಣ ವೇನೆಂದು ಓಲಾ ಇನ್ನೂ ತನಿಖೆ ನಡೆಸುತ್ತಿದೆ. ಒಕಿನಾವ ಮಾತ್ರ ಬ್ಯಾಟರಿ ಚಾರ್ಜ್ ಮಾಡುವಾಗ ಮಾಡಿದ ನಿರ್ಲಕ್ಷ್ಯವೇ ಸ್ಫೋಟಕ್ಕೆ ಕಾರಣವೆಂದು ಹೇಳಿಕೊಂಡಿದೆ. ಆದರೂ ಸಂಪೂರ್ಣವಾಗಿ ತನಿಖೆ ಮುಗಿದ ಮೇಲೆಯೇ ಮಾತಾಡುತ್ತೇವೆಂದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ