ಕೊನೆಗೂ ಪರಂಬೀರ್ ಸಿಂಗ್ ಪ್ರತ್ಯಕ್ಷ
Team Udayavani, Nov 26, 2021, 6:39 AM IST
ಮುಂಬಯಿ: ಏಳು ತಿಂಗಳಿಂದ “ನಾಪತ್ತೆ’ಯಾಗಿದ್ದ ಮುಂಬಯಿಯ ನಿವೃತ್ತ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಗುರುವಾರ ಪ್ರತ್ಯಕ್ಷರಾಗಿದ್ದಾರೆ. ಇದುವರೆಗೆ ತಾವು ಚಂಡೀಗಢ
ದಲ್ಲಿಯೇ ಇದ್ದ ಬಗ್ಗೆ ಹೇಳಿಕೊಂಡಿದ್ದಾರೆ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮುಂಬಯಿಯ ಕ್ರೈಮ್ ಬ್ರ್ಯಾಂಚ್ ಕಚೇರಿಯಲ್ಲಿ ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಜತೆಗೆ ಮಹಾರಾಷ್ಟ್ರ ಸರಕಾರ
ನೇಮಿಸಿರುವ ನ್ಯಾ| ಚಂಡೀವಾಲ್ ನೇತೃತ್ವದ ಸಮಿತಿಯ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಅವರಿಗೆ ಸೂಚಿಸಲಾಗಿದೆ. ಇಲ್ಲದೇ ಇದ್ದರೆ ಅವರನ್ನು ಬಂಧಿಸುವಂತೆ ಆದೇಶ ನೀಡಬೇಕಾಗುತ್ತದೆ ಎಂದು ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್