ವಾಯುಮಾಲಿನ್ಯಕ್ಕೆ ಬ್ರೇಕ್‌ ಹಾಕುವ ನೀಲಿ ಸಿಗ್ನಲ್‌

ವಾಣಿಜ್ಯ ನಗರಿ ಸಹೋದರಿಯಿಂದ ಮಾದರಿ ಯೋಜನೆ

Team Udayavani, Nov 20, 2019, 2:59 PM IST

pollution

ಮುಂಬಯಿ : ಹವಮಾನ ವೈಪರೀತ್ಯಗಳು ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹಣ ಕೊಟ್ಟು ಆಮ್ಲಜನಕವನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯ ತೀವ್ರತೆ ಅರಿತು ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣಕ್ಕೆ ರಾಷ್ಟ್ರ ವಾಣಿಜ್ಯ ನಗರದ ಘಾಟ್ಕೊಪರ್‌ ಪ್ರದೇಶದ ಇಬ್ಬರು ಸಹೋದರಿಯರು ಪರಿಹಾರ ಮಾರ್ಗವೊಂದನ್ನು ಸೂಚಿಸಿದ್ದಾರೆ.

ನಗರ ಪ್ರದೇಶದ ವಾಯುಮಾಲಿನ್ಯದಿಂದಾಗಿ ಜನಸಾಮಾನ್ಯರು ತೊಂದರೆಗೊಳಗಾಗುತ್ತಿದ್ದಾರೆ. ಅದರಲ್ಲೂ ರಾಷ್ಟ್ರ ರಾಜಧಾನಿ ಜನತೆ ವಿಷಗಾಳಿಯಿಂದ ತೀವ್ರ ಸಮಸ್ಯೆ ಎದುರಾಗಿದೆ. ಈ ವಿಷಯವನ್ನು ಗಮನದಲ್ಲಿರಿಸಿಕೊಂಡ ಶಿವಾನಿ ಖೋಟ್‌ ಹಾಗೂ ಇಶಾ ಖೋಟ್‌ ಸಹೋದರಿಯರು “ಬ್ಲೂ ಸಿಗ್ನಲ್’ ಎಂಬ ಪರಿಹಾರವನ್ನು ಕಂಡುಹಿಡಿದಿದ್ದಾರೆ.

ಇಂಧನ ಉಳಿಸುವ ನೀಲಿ ಸಿಗ್ನಲ್‌
ಟ್ರಾಫಿಕ್‌ ಸಿಗ್ನಲ್ ಗಳಲ್ಲಿ ಈಗಾಗಲ್ಲೇ ಇರುವ ಕೆಂಪು, ಹಳದಿ ಮತ್ತು ಹಸಿರು ಬಣ್ಣಗಳ ಜತೆಗೆ ನೀಲಿ ಬಣ್ಣವಿರಲಿದ್ದು, ಕೆಂಪು ಬಣ್ಣದ ಬಳಿಕ ಈ ಹೊಸತಾಗಿ ಅಳವಡಿಸಿರುವ ನೀಲಿ ಬಣ್ಣ ಸಿಗ್ನಲ್ ನಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಿಗ್ನಲ್ ವಾಹನ ಚಾಲಕರು ತಮ್ಮ ವಾಹನದ ಇಂಜಿನ್‌ ಆಫ್ ಮಾಡುವಂತೆ ಸೂಚಿಸಲಿದ್ದು, ಇಂಧನ ಉಳಿತಾಯದ ಜತೆಗೆ ಪರಿಸರ ಮಾಲಿನ್ಯ ತಪ್ಪಿಸಬಹುದು ಎಂದು ಸಹೋದರಿಯರಾದ ಶಿವಾನಿ ಖೋಟ್‌ ಹಾಗೂ ಇಶಾ ಖೋಟ್‌ಹೇಳಿದ್ದಾರೆ.

ಕೆಂಪು ಸಿಗ್ನಲ್‌ ಬಂದ 10 ಸೆಕೆಂಡ್‌ಗಳ ನಂತರ ಬ್ಲೂ ಸಿಗ್ನಲ್‌ ಆನ್‌ ಆಗುತ್ತದೆ. ಅದೇ ಕೆಂಪು ಸಿಗ್ನಲ್‌ ಆಫ್ ಆಗುವ 10 ಸೆಕೆಂಡ್‌ಗೂ ಮುನ್ನ ಈ ಬ್ಲೂ ಸಿಗ್ನಲ್‌ ಆಫ್ ಆಗುತ್ತದೆ. ಆ ವೇಳೆ ಮತ್ತೆ ವಾಹನ ರಿಸ್ಟಾರ್ಟ್‌ ಮಾಡಿ ಸಿಗ್ನಲ್‌ ಬಿಟ್ಟ ನಂತರ ವಾಹನವನ್ನು ಮುಂದೆ ಚಲಾಯಿಸಬಹುದು. ಈ ಬಗ್ಗೆ ಮಾತನಾಡಿರುವ ಶಿವಾನಿ ಖೋಟ್‌ ದೇಶ ಸದ್ಯ ವಾಯುಮಾಲಿನ್ಯ ಎಂಬ ಪ್ರಮುಖ ಸಮಸ್ಯೆಯಲ್ಲಿ ಸಿಲುಕಿದ್ದು, ವಿಷಪೂರಿತ ಗಾಳಿಯಿಂದ ಹಲವು ಜನ ಸಾವನ್ನಪುತ್ತಿದ್ದಾರೆ. ನಮ್ಮ ರಾಜಧಾನಿ ದೆಹಲಿಯಲ್ಲಂತೂ ವಾಯುಮಾಲಿನ್ಯ ಅಪಾಯದ ಮಟ್ಟ ತಲುಪಿದೆ. ಇನ್ನೂ ಈ ಯೋಜನೆಯನ್ನು ಕಡಿಮೆ ವೆಚ್ಚದಲ್ಲಿ ಅಳವಡಿಸಿಕೊಳ್ಳಬಹುದಾಗಿದ್ದು, ಮನುಷ್ಯ ಜೀವಕ್ಕಿಂತ ಯಾವುದೂ ದೊಡ್ಡದಲ್ಲ. ಹೀಗಾಗಿ ನೀಲಿ ಸಿಗ್ನಲ್‌ ಅಳವಡಿಸಿ ಅಪಾಯವನ್ನು ಕೊಂಚ ಮಟ್ಟಿಗೆ ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.