2030ರಲ್ಲಿ ಚಂದ್ರನಿಂದ ವಿದ್ಯುತ್‌! ಯೋಜನೆಗೆ ಮುಂದಾಗಿದೆ ಇಸ್ರೋ


Team Udayavani, Feb 20, 2017, 3:45 AM IST

moon-story647_021917055328.jpg

ನವದೆಹಲಿ: 104 ರಾಕೆಟುಗಳನ್ನು ಏಕಕಾಲಕ್ಕೆ ನಭಕ್ಕೆ ಚಿಮ್ಮಿಸಿದ ಇಸ್ರೋ ಈಗ ಕರೆಂಟಿಗೆ ಕೈಹಾಕಿದೆ! ಪವರ್‌ ಕಟ್‌ ಸಮಸ್ಯೆ, ನಿರಂತರ ವಿದ್ಯುತ್‌ ಅಭಾವದ ದಿನಗಳಲ್ಲಿ ಇಸ್ರೋ ಸಿಹಿಸುದ್ದಿ ಕೊಟ್ಟಿದೆ. 2030ರ ವೇಳೆಗೆ ಚಂದ್ರನಿಂದಲೇ ಇಂಧನವನ್ನು ಪೂರೈಸಿ, ಇಡೀ ಭಾರತವನ್ನು ಇಸ್ರೋ ಬೆಳಗಿಸಲಿದೆ!

ಈ ಮಾಹಿತಿಯನ್ನು ಬಿಚ್ಚಿಟ್ಟಿದ್ದು ಭಾರತೀಯ ಬಾಹ್ಯಾಕಾಶ ವಿಜ್ಞಾನಿ, ಪ್ರೊ. ಶಿವತನು ಪಿಳ್ಳೆ„. “ಚಂದ್ರನ ಮೇಲ್ಮೆ„ನಲ್ಲಿರುವ ಧೂಳಿನಲ್ಲಿ ಹೀಲಿಯಂ-3 ಅಪಾರ ಪ್ರಮಾಣದಲ್ಲಿದೆ. ಇದರ ಸದ್ಬಳಕೆಯಿಂದ ವಿದ್ಯುತ್‌ ಸೇರಿದಂತೆ ಭಾರತದ ಎಲ್ಲ ರೀತಿಯ ಇಂಧನ ಕೊರತೆಗಳನ್ನೂ ನೀಗಿಸಿಕೊಳ್ಳಬಹುದು. ಹೀಲಿಯಂ-3 ಅನ್ನು ಜನಬಳಕೆಯ ಇಂಧನವಾಗಿಸುವ ಯೋಜನೆಯಲ್ಲಿ ಇಸ್ರೋ ಈಗಾಗಲೇ ಕಾರ್ಯಪ್ರವೃತ್ತವಾಗಿದೆ’ ಎಂದು ಹೇಳಿದ್ದಾರೆ. ಅಬ್ಸಧಿರ್ವರ್‌ ರೀಸರ್ಚ್‌ ಫೌಂಡೇಶನ್‌ ಏರ್ಪಡಿಸಿದ್ದ ಸಮಾರಂಭದಲ್ಲಿ ಪಿಳ್ಳೆ„ಇದನ್ನು ಬಹಿರಂಗಪಡಿಸಿದ್ದಾರೆ.

“ಹೀಲಿಯಂ- 3 ಯನ್ನು ಯೋಗ್ಯ ಕೆಲಸಗಳಿಗೆ ಪರಿವರ್ತಿಸುವ ಕೆಲಸಕ್ಕೆ ಜಗತ್ತಿನ ಇತರೆ ದೇಶಗಳೂ ಮುಂದಾಗಿವೆ. ಚಂದ್ರನಲ್ಲಿ ಲಭ್ಯವಿರುವ ಹೀಲಿಯಂ- 3ಗೆ ಇಡೀ ವಿಶ್ವಕ್ಕೆ ಇಂಧನ ಪೂರೈಸಬಲ್ಲುದು. ಅತಿ ಕಡಿಮೆ ಬೆಲೆಯಲ್ಲಿ ಇಂಧನ ಉತ್ಪಾದಿಸಿ, ವಾಹನಗಳಿಗೂ ಮರುಬಳಕೆ ಆಗುವಂತೆ ಇದನ್ನು ಪರಿವರ್ತಿಸಬಹುದು’ ಎಂದಿದ್ದಾರೆ.

ಏನಿದು ಹೀಲಿಯಂ 3?
ವಿಕಿರಣ ರಹಿತ ಹೀಲಿಯಂ ಕಣದೊಂದಿಗೆ ಪ್ರೊಟಾನ್‌ನ 2 ಕಣ, ನ್ಯೂಟ್ರಾನ್‌ನ 1 ಕಣ ಸೇರಿ ಹೀಲಿಯಂ 3 ಆಗಿದೆ. ಚಂದ್ರನ ಶಿಲೆಗಳಲ್ಲಿ, ಮಣ್ಣಿನಲ್ಲಿ ಹೀಲಿಯಂ 3 ಇದ್ದು, ಸೌರಗಾಳಿಯಿಂದ ಉತ್ಪಾದನೆ ಆಗುತ್ತದೆ. ಗಣಿಗಾರಿಕೆ ಮೂಲಕ ಇದನ್ನು ಹೊರತೆಗೆಯಲಾಗುತ್ತದೆ.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.