![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಸೆಪ್ಟೆಂಬರ್ 15ರಿಂದ ಆಧಾರ್ನಲ್ಲಿ ಫೇಸ್ ರಿಕಗ್ನಿಶನ್ ಸೌಲಭ್ಯ
Team Udayavani, Aug 19, 2018, 6:00 AM IST
![z-15.jpg](https://www.udayavani.com/wp-content/uploads/2018/08/19/z-15.jpg)
ಹೊಸದಿಲ್ಲಿ: ಆಧಾರ್ ಪ್ರಾಧಿಕಾರ ಯುಐಡಿಎಐ ಫೇಸ್ ರಿಕಗ್ನಿಶನ್ ಸೌಲಭ್ಯವನ್ನು ಹೆಚ್ಚುವರಿ ದೃಢೀಕರಣವಾಗಿ ಪರಿಚಯಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 15 ರಿಂದ ಟೆಲಿಕಾಂ ಸೇವೆ ಪೂರೈಕೆ ದಾರ ಕಂಪನಿಗಳಿಗೆ ಲಭ್ಯವಾಗಲಿದೆ. ಹಂತ ಹಂತ ವಾಗಿ ಇದನ್ನು ಪರಿಚಯಿಸಲಾಗುತ್ತಿದೆ. ಜುಲೈನಿಂ ದಲೇ ಈ ಸೌಲಭ್ಯ ಒದಗಿಸಲು ನಿರ್ಧ ರಿ ಸ ಲಾ ಗಿ ತ್ತಾದರೂ, ಮುಂದೂಡಲಾಗಿತ್ತು. ಅಷ್ಟೇ ಅಲ್ಲ, ಮುಂದಿನ ತಿಂಗಳಿಂದ ಈ ಸೌಲಭ್ಯವನ್ನು ಜಾರಿಗೆ ತರದ ಕಂಪನಿಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಸಿಮ್ ಖರೀದಿಸುವಾಗ ಆಧಾರ್ ಬೆರಳಚ್ಚು ತೆಗೆದುಕೊಳ್ಳುವುದರ ಜೊ ತೆಗೆ, ಲೈವ್ ಆಗಿ ಫೇಸ್ ರಿಕಗ್ನಿಶನ್(ಮುಖ ಗುರುತು) ಮೂಲಕವೂ ದೃಢೀಕರಣ ಪಡೆಯ ಬೇಕಿರುತ್ತದೆ. ಆದರೆ ಇದು ಗ್ರಾಹಕರಿಗೆ ಕಡ್ಡಾಯ ವಾಗಿರುವುದಿಲ್ಲ. ಬೆರಳಚ್ಚು ಗುರುತನ್ನು ನಕಲು ಮಾಡುವುದನ್ನು ತಡೆಯಲು ಈ ಕ್ರಮ ಜಾರಿಗೆ ತರಲಾಗಿದೆ. ಇದರಿಂದಾಗಿ ಆಧಾರ್ ಮೂಲಕ ನಡೆಸುವ ವಹಿವಾಟು ಇನ್ನಷ್ಟು ಸುಭದ್ರವಾ ಗಿರಲಿದೆ ಎಂದು ಆಧಾರ್ ಪ್ರಾಧಿಕಾರ ಹೇಳಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.