ಫೇಸ್ಬುಕ್,ವಾಟ್ಸಾಪ್ಗೆ ಶೀಘ್ರದಲ್ಲಿ ಕಡಿವಾಣ :ಸುಪ್ರೀಂಗೆ ಕೇಂದ್ರ
Team Udayavani, Apr 6, 2017, 5:52 PM IST
ಹೊಸದಿಲ್ಲಿ : ಅಸ್ತಿತ್ವದಲ್ಲಿರುವ ಎಲ್ಲಾ ಸಾಮಾಜಿಕ ತಾಣಗಳ ಮೇಲೆ ನಿಯಂತ್ರಕ ಆಳ್ವಿಕೆಯ ಕ್ರಮ ರೂಪಿಸುವುದಾಗಿ ಬುಧವಾರ ಸುಪ್ರೀಂ ಕೋರ್ಟ್ ಗೆ ದೂರ ಸಂಪರ್ಕ ಸಚಿವಾಲಯ ಮಾಹಿತಿ ನೀಡಿದೆ.
ಕರ್ಮಣ್ಯ ಸಿಂಗ್ ಎನ್ನುವವರು ಸಾಮಾಜಿಕ ತಾಣಗಳ ಗೌಪ್ಯತಾ ನೀತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಎಲ್ಲಾ ಸಾಮಾಜಿಕ ತಾಣಗಳ ಧ್ವನಿ ಮತ್ತು ಸಂದೇಶ ಸೇವೆಗಳು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ನಿಬಂಧನೆಗಳ ಸೂತ್ರಗಳಿಗೆ ಬದ್ಧವಾಗಿಲ್ಲ ಎಂದಿದ್ದರು.
ಅರ್ಜಿ ವಿಚಾರಣೆಗೆತ್ತಿಕೊಂಡ ಸುಪ್ರೀಂ ಕೋರ್ಟ್ ಈ ಬಗ್ಗೆ ದೂರ ಸಂಪರ್ಕ ಸಚಿವಾಲಯಕ್ಕೆ ಪ್ರತಿಕ್ರಿಯೆ ನೀಡಲು ಸೂಚಿಸಿತ್ತು. ಸರ್ಕಾರ ಇದೀಗ ಓವರ್ ದಿ ಟಾಪ್ ಸೇವೆಗಳಿಗೆ ನಿಯಮಾವಳಿಗಳನ್ನು ರೂಪಿಸುವುದಾಗಿ ಕೋರ್ಟ್ ಗೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ