ವರ್ಚುವಲ್‌ ಐಡಿ ಜತೆಗೆ ಮುಖ ಗುರುತು ವ್ಯವಸ್ಥೆ


Team Udayavani, Jan 16, 2018, 6:10 AM IST

aadhar.jpg

ಹೊಸದಿಲ್ಲಿ: ಇನ್ನು ಮುಂದೆ ಆಧಾರ್‌ ದೃಢೀಕರಣಕ್ಕೆ ಮುಖವನ್ನೂ ಬಳಕೆ ಮಾಡಲಾಗುತ್ತದೆ. ಹೀಗೆಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಸೋಮವಾರ ತಿಳಿಸಿದೆ. ಈಗಿರುವ ಬೆರಳಚ್ಚು ಗುರುತು ಮತ್ತು ಕಣ್ಣುಗಳ ಮಾಹಿತಿ ಜತೆಗೆ ಅದನ್ನೂ ಸೇರಿಸಿಕೊಳ್ಳಲಾಗುತ್ತದೆ. ಜುಲೈನಿಂದ ಹೊಸ ವ್ಯವಸ್ಥೆ ಜಾರಿಯಾಗಲಿದೆ ಎಂದು ಪ್ರಾಧಿಕಾರ ಹೇಳಿದೆ. ಸದ್ಯ ಇರುವ ಬಯೋಮೆಟ್ರಿಕ್‌ ವ್ಯವಸ್ಥೆ ಮೂಲಕ ನೋಂದಣಿಗೆ ಸಮಸ್ಯೆ ಎದುರಿಸುವಂಥ ವೃದ್ಧರು ಮತ್ತು ಇತರರಿಗೆ ಇದು ನೆರವಾಗಲಿದೆ.

ಕೈಗುರುತು, ಕಣ್ಣುಗಳ ಮಾಹಿತಿ ದಾಖಲೀಕರಣ ಅಥವಾ ಒಟಿಪಿ (ಒನ್‌ ಟೈಮ್‌ ಪಾಸ್‌ವರ್ಡ್‌) ಮೂಲಕ ಅದನ್ನು ದಾಖಲಿಸಲಾಗುತ್ತದೆ. ಅದಕ್ಕಾಗಿ ಯಾವುದೇ ಹೊಸ ರೀತಿಯ ದಾಖಲೆಗಳನ್ನು ನೀಡಬೇಕಾದ ಅಗತ್ಯವಿಲ್ಲ. ಏಕೆಂದರೆ ಅವರ ಪ್ರಾಥಮಿಕ ಮಾಹಿತಿಗಳೆಲ್ಲ ಆಧಾರ್‌ ಪ್ರಾಧಿಕಾರದ ಬಳಿ ದಾಖಲಾಗಿಯೇ ಇರುತ್ತದೆ. ಹಾಲಿ ಇರುವ ಬಯೋಮೆಟ್ರಿಕ್‌ ವ್ಯವಸ್ಥೆಗಳ ಮೂಲಕ ದೃಢೀಕರಣ ನಡೆಸುವುದಕ್ಕೆ ಕಷ್ಟವಾಗುತ್ತಿದೆ ಎಂಬ ಹಲವು ದೂರುಗಳ ಹಿನ್ನೆಲೆಯಲ್ಲಿ ಯುಐಡಿಎಐ ಈ ಕ್ರಮ ಕೈಗೊಂಡಿದೆ.

ಮೇಲ್ದರ್ಜೆಗೆ ಏರಿಕೆ: ಹೊಸ ನಿರ್ಧಾರದ ಹಿನ್ನೆಲೆಯಲ್ಲಿ ಆಧಾರ್‌ ಪ್ರಾಧಿಕಾರ ಬಯೋಮೆಟ್ರಿಕ್‌ ಡಿವೈಸ್‌ಗಳನ್ನು ಪೂರೈಕೆ ಮಾಡುವ ಸಂಸ್ಥೆಗಳ ಜತೆಗೆ ಮುಖವನ್ನು ಗುರುತಿಸುವಂಥ ವ್ಯವಸ್ಥೆಯನ್ನು ನೀಡುವಂತೆ ಮನವಿ ಮಾಡಿಕೊಳ್ಳಲಿದೆ. ಅದಕ್ಕೆ ಪೂರಕವಾಗಿ ಸಾಫ್ಟ್ ವೇರ್‌ ಸಿದ್ಧಪಡಿಸಬೇಕಾಗಿದ್ದು, ಸರಿಯಾಗಿ ಮುಖದ ಚಿತ್ರ ಸೆರೆ ಹಿಡಿಯುವಂಥ ವ್ಯವಸ್ಥೆ, ಡಿಜಿಟಲ್‌ ಮಾದರಿಯಲ್ಲಿ ಸಹಿ ಮಾಡಿ, ಗೂಢ ಲಿಪಿ(ಎನ್‌ಕ್ರಿಪ್ಶನ್‌) ಮೂಲಕ ಅದನ್ನು ದೃಢೀಕರಿ ಸು ವಂಥ ವ್ಯವಸ್ಥೆ ಜಾರಿ ಮಾಡಬೇಕಾಗಿದೆ. ಆಧಾರ್‌ನಲ್ಲಿರುವ ಖಾಸಗಿ ಮಾಹಿತಿ ಸೋರಿಕೆಯಾಗುತ್ತದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪ್ರಾಧಿಕಾರ ಮಾರ್ಚ್‌ನಿಂದ ವಚ್ಯುìವಲ್‌ ಐಡಿ ಜಾರಿಗೆ ತರುವ ಬಗ್ಗೆ ವಾರದ ಹಿಂದೆ ಘೋಷಣೆ ಮಾಡಿತ್ತು. 

ನೀವು ಮತ್ತೂಮ್ಮೆ ಹೋಗಬೇಕಾಗಿಲ್ಲ
ಆಧಾರ್‌ ದೃಢೀಕರಣಕ್ಕೆ ಮುಖಚಹರೆಯನ್ನೂ ಬಳಸಬಹುದು ಎಂದು ಪ್ರಾಧಿಕಾರ ಘೋಷಿಸಿದೆಯೆಂದು ಆಧಾರ್‌ ಕಾರ್ಡ್‌ ಮಾಡಿಸಿಕೊಂಡವರು ಮತ್ತೂಮ್ಮೆ ದೃಢೀಕರಣ ಮಾಡಿಸಿಕೊಳ್ಳಲು ಹೋಗಬೇಕಾಗಿಲ್ಲ. ವೃದ್ಧಾಪ್ಯದಿಂದಾಗಿ ದೃಢೀಕರಣ ಸಾಧ್ಯವಾಗದವರು, ಕೈ ಬೆರಳಚ್ಚು ಸಮಸ್ಯೆ, ಕಣ್ಣಿನ ಸಮಸ್ಯೆಯಿರುವ ಕಾರಣ ಆಧಾರ್‌ ಮಾಡಿಸಿಕೊಳ್ಳಲು ಆಗದವರು ಮಾತ್ರ ತಮ್ಮ ಮುಖ ಚಹರೆಯನ್ನು ದೃಢೀಕರಿಸಿಕೊಂಡು ಆಧಾರ್‌ ಕಾರ್ಡ್‌ ಪಡೆಯಬಹುದು. ಇದು ಇಂಥವರಿಗೆ ಇರುವಂಥ ಹೆಚ್ಚುವರಿ ಅವಕಾಶವಾಗಿದೆ ಎಂದು ಆಧಾರ್‌ ಪ್ರಾಧಿಕಾರ ತಿಳಿಸಿದೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.