ಭೂಗತ ಪಾತಕಿ ದಾವೂದ್‌ನ ಅಕ್ರಮ ಕಟಡವನ್ನು ಸರಕಾರ ಯಾಕೆ ಉಳಿಸಿಕೊಂಡಿದೆ: ಫಡ್ನವೀಸ್‌

ಕಂಗನಾ ಅವರ ಕಟ್ಟಡವನ್ನು ನೆಲಸಮಗೊಳಿಸಲು ನಿಮಗೆ ಎಲ್ಲಿಂದ ಕಾರ್ಮಿಕರು ಸಿಕ್ಕಿದ್ದಾರೆ

Team Udayavani, Sep 12, 2020, 10:46 AM IST

ಭೂಗತ ಪಾತಕಿ ದಾವೂದ್‌ನ ಅಕ್ರಮ ಕಟಡವನ್ನು ಸರಕಾರ ಯಾಕೆ ಉಳಿಸಿಕೊಂಡಿದೆ: ಫಡ್ನವೀಸ್‌

ಮುಂಬಯಿ, ಜು. 12: ನಟಿ ಕಂಗನಾ ರಾವತ್‌ ಅವರ ಕಚೇರಿ ಉರುಳಿಸುವಿಕೆಯ ವಿಷಯದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ವಿರುದ್ಧ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಮಾಫಿಯಾ ಡಾನ್‌ ದಾವೂದ್‌ ಇಬ್ರಾಹಿಂ ಅವರ ಮನೆಯನ್ನು ಸರಕಾರ ಏಕೆ ಉಳಿಸಿ ಕೊಂಡಿದೆ ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ ಬಿಹಾರಕ್ಕೆ ತೆರಳುವ ಮೊದಲು, ಫಡ್ನವೀಸ್‌ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಸಂವಹನ ನಡೆಸಿದರು. ಮಹಾರಾಷ್ಟ್ರ ಸರಕಾರವು ಕಂಗನಾ ವಿರುದ್ಧ ಹೋರಾಡುವ ಬದಲು ಕೋವಿಡ್ ವಿರುದ್ಧ ಹೋರಾಡಿದ್ದರೆ ಇಷ್ಟರವರೆಗೆ ಸೋಂಕು ಹತೋಟಿಗೆ ಬರುತ್ತಿತ್ತು ಎಂದು ಟೀಕಿಸಿದ್ದಾರೆ. ನಟಿ ಕಂಗನಾ ಅವರ ಹೇಳಿಕೆ ದೊಡ್ಡ ವಿಷಯವಲ್ಲ.

ಆದರೆ ರಾಜ್ಯ ಸರಕಾರ ಅದನ್ನು ದೊಡ್ಡದಾಗಿಸಿದ್ದೀರಿ. ಅವರ ಮನೆ(ಕಚೇರಿ) ಯನ್ನು ನೆಲಸಮಗೊಳಿಸಿದವರು ಯಾರು? ಅದು ನೀವಲ್ಲವೆ ಎಂದು ಉದ್ಧವ್‌ ಠಾಕ್ರೆಗೆ ನೇರವಾಗಿ ಪ್ರಶ್ನಿಸಿದ್ದಾರೆ.

ಭೇಂಡಿ ಬಜಾರ್‌ ನಲ್ಲಿರುವ ಭೂಗತ ಪಾತಕಿ ದಾವೂದ್‌ ಮನೆಯನ್ನು ನೆಲಸಮಗೊಳಿಸುವ ಆದೇಶದ ಬಳಿಕವೂ, ಇದಕ್ಕಾಗಿ ಸಾಕಷ್ಟು ಮಾನವಶಕ್ತಿ ಇಲ್ಲ ಎಂದು
ನೀವು ಅಫಿಡವಿಟ್‌ ಸಲ್ಲಿಸಿದ್ದೀರಿ. ಕಂಗನಾ ಅವರ ಕಟ್ಟಡವನ್ನು ನೆಲಸಮಗೊಳಿಸಲು ನಿಮಗೆ ಎಲ್ಲಿಂದ ಕಾರ್ಮಿಕರು ಸಿಕ್ಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು. ನೀವು ಕಂಗನಾ ಅವರ ಮನೆ ಧ್ವಂಸ ಮಾಡಿದಷ್ಟೆ ಆಸಕ್ತಿಯನ್ನು ನೀವು ದಾವೂದ್‌ ಮನೆಯ ವಿಷಯದಲ್ಲಿ ಯಾಕೆ ತೋರಿಸಿಲ್ಲ ಎಂದು ಹೇಳಿದ್ದಾರೆ.

ಸಿಬಿಐ ಮತ್ತು ಎನ್‌ ಸಿಬಿ ತನಿಖೆಗಳ ಕುರಿತು ಮಾತನಾಡಿದ ಅವರು, ಇದು ಸುಶಾಂತ್‌ ಸಿಂಗ್‌ ರಜಪೂತ್‌ ಪ್ರಕರಣದಲ್ಲಿ ಸತ್ಯವನ್ನು ಹೊರಹಾಕುತ್ತದೆ ಎಂದು ಹೇಳಿದರು. ಮಾದಕ ದ್ರವ್ಯ ದಂಧೆಯನ್ನು ಬಹಿರಂಗಪಡಿಸಿದ ರೀತಿ, ಈ ಕುರಿತಂತೆ ಆಳವಾಗಿ ಅಗೆಯುವ ಆವಶ್ಯಕತೆಯಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನ್ಪೋಟಕ ಮಾಹಿತಿಗಳು ಹೊರಬರಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.