Hyderabad; ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ತಯಾರಿಕಾ ಘಟಕಕ್ಕೆ ದಾಳಿ; ಓರ್ವನ ಬಂಧನ


Team Udayavani, Mar 10, 2024, 9:44 AM IST

Fake ginger-garlic paste seized in Hyderabad

ಹೈದರಾಬಾದ್: ಇಂದಿನ ಕಾಲಘಟ್ಟದಲ್ಲಿ ಎಲ್ಲರ ಅಡುಗೆ ಮನೆಯಲ್ಲಿಯೂ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಗೆ ಇದ್ದೇ ಇರುತ್ತದೆ. ಖಾದ್ಯ ತಯಾರಿಗೆ ಜಿಂಜರ್- ಗಾರ್ಲಿಕ್ ಪೇಸ್ಟ್ ಹಾಕುವುದು ಸಾಮಾನ್ಯ. ಆದರೆ ನೀವು ಖರೀದಿಸುವ ಜಿಂಜರ್ – ಗಾರ್ಲಿಕ್ ಪೇಸ್ಟ್ ನಿಜವಾಗಿಯೂ ಶುಂಠಿ- ಬೆಳ್ಳುಳ್ಳಿಯಿಂದಲೇ ತಯಾರಿ ಮಾಡುತ್ತಾರೆಯೇ? ಅದಕ್ಕೆ ಬೇರೆ ಯಾವ ಕೆಮಿಕಲ್ ಬಳಸುತ್ತಾರೆ ಎಂದು ಯೋಚಿಸಿದ್ದೀರಾ? ಇಲ್ಲಿದೆ ನಿಮ್ಮನ್ನು ಬೆಚ್ಚಿಬೀಳಿಸುವ ಸುದ್ದಿ.

ಹೈದರಾಬಾದ್ ನಲ್ಲಿ ನಕಲಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿ ಮಾಡುತ್ತಿದ್ದ ಘಟಕವೊಂದನ್ನು ಬೇಧಿಸಲಾಗಿದೆ. ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡವು ಕಾಟೇದನ್‌ ನಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದೆ. ಅಲ್ಲಿ ಹಾನಿಕಾರಕ ವಸ್ತುಗಳನ್ನು ಬಳಸಿ ಕಲಬೆರಕೆ ಬೆಳ್ಳುಳ್ಳಿ-ಶುಂಠಿ ಪೇಸ್ಟ್ ತಯಾರಿಸಲಾಗುತ್ತಿತ್ತು. ಪೊಲೀಸರು ಸ್ಥಳದಿಂದ 35 ಕ್ವಿಂಟಾಲ್ ಕಲಬೆರಕೆ ಪೇಸ್ಟ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸುಳಿವಿನ ಮೇರೆಗೆ ತಂಡವು ಮೈಲಾರ್‌ ದೇವಪಲ್ಲಿಯ ಸುಭಾಷ್ ಕಾಲೋನಿಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿತು. ಸಿಂಥೆಟಿಕ್ ರಾಸಾಯನಿಕಗಳು, ಬೆಲ್ಲದ ಪುಡಿ ಮತ್ತು ಹಾಳಾದ ಬೆಳ್ಳುಳ್ಳಿ ಬಲ್ಬ್‌ ಗಳು ಮತ್ತು ಶುಂಠಿ ಬಳಸಿ ಬೆಳ್ಳುಳ್ಳಿ-ಶುಂಠಿ ಪೇಸ್ಟ್ ತಯಾರಿಸುತ್ತಿದ್ದ ಮೊಹಮ್ಮದ್ ಅಹ್ಮದ್ (34) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಎಸ್‌ಒಟಿ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಉತ್ಪನ್ನವನ್ನು ಮಾರಾಟ ಮಾಡಲು ಅಹ್ಮದ್ ಅವರು ಪಡೆದ ಪರವಾನಗಿ ಎರಡು ವರ್ಷಗಳ ಹಿಂದೆ ಮುಗಿದಿದೆ. ಆದರೆ ಅವರು ಇನ್ನೂ ಚೀಟಿಗಳಲ್ಲಿ ಸಂಖ್ಯೆಯನ್ನು ಮುದ್ರಿಸುತ್ತಾರೆ. ಬಾಟಲಿಗಳ ಮೇಲೆ ಅಂಟಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಮುಂದಿನ ಕ್ರಮಕ್ಕಾಗಿ ಮಹಮ್ಮದ್ ಅಹ್ಮದ್ ಅವರನ್ನು ವಶಪಡಿಸಿಕೊಂಡ ವಸ್ತುಗಳೊಂದಿಗೆ ಮೈಲಾರ್ದೇವಪಲ್ಲಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.