Hyderabad: ಟಿವಿ ನಿರೂಪಕನನ್ನೇ ಅಪಹರಿಸಿ ಮದುವೆಯಾಗಲು ಯತ್ನಿಸಿದ ಯುವತಿ, ಮುಂದಾಗಿದ್ದೇ ಬೇರೆ


Team Udayavani, Feb 24, 2024, 10:22 AM IST

Hyderabad: ಟಿವಿ ನಿರೂಪಕನನ್ನೇ ಅಪಹರಿಸಿ ಮದುವೆಯಾಗಲು ಯತ್ನಿಸಿದ ಯುವತಿ, ಮುಂದಾಗಿದ್ದೇ ಬೇರೆ

ಹೈದರಾಬಾದ್: ಹೈದರಾಬಾದ್ ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಟಿವಿ ಆಂಕರ್ ಅನ್ನು ಉದ್ಯಮಿ ಯುವತಿಯೊಬ್ಬಳು ಅಪಹರಿಸಿ ಇದೀಗ ಪೊಲೀಸರ ಅತಿಥಿಯಾದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ.

ಬಂಧಿತ ಯುವತಿಯನ್ನು ಭೋಗಿರೆಡ್ಡಿ ತ್ರಿಶಾ ಎಂದು ಗುರುತಿಸಲಾಗಿದ್ದು, ಅವರು ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ: ಭೋಗಿರೆಡ್ಡಿ ತ್ರಿಶಾ ಅವರು ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಟಿವಿ ಮ್ಯೂಸಿಕ್ ಚಾನೆಲ್ ಆಂಕರ್ ಪ್ರಣವ್ ಅವರ ಪ್ರೊಫೈಲ್ ಅನ್ನು ನೋಡಿದ್ದಾರೆ ಬಳಿಕ ಮದುವೆಯ ಪ್ರಸ್ತಾಪ ಇಟ್ಟಿದ್ದಾರೆ ಇದಕ್ಕೆ ಆ ಕಡೆಯಿಂದ ಒಪ್ಪಿಗೆಯೂ ಸಿಕ್ಕಿದೆ ಇದಾದ ಬಳಿಕ ಇಬ್ಬರೂ ಚಾಟ್ ಮಾಡಲು ಆರಂಭಿಸಿದ್ದಾರೆ ಆದರೆ ಅದೆಷ್ಟೋ ತಿಂಗಳುಗಳು ಕಳೆದ ಬಳಿಕ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಪರಿಚಯವಾದ ಪ್ರಣವ್ ನಿಜವಾದ ವ್ಯಕ್ತಿ ಆಗಿರಲಿಲ್ಲ ಬದಲಿಗೆ ಆತ ಬೇರೆ ಯಾರೋ ವ್ಯಕ್ತಿಯಾಗಿದ್ದಾನೆ ಆದರೆ ಆತ ತನ್ನ ಪ್ರೊಫೈಲ್ ಫೋಟೋ ಬಳಸುವ ಬದಲು ಟಿವಿ ನಿರೂಪಕ ಪ್ರಣವ್ ಫೋಟೋ ಬಳಸಿಕೊಂಡಿದ್ದಾನೆ ಈ ವಿಚಾರ ಗೊತ್ತಾಗುತ್ತಿದ್ದಂತೆ ಮಹಿಳೆ ನಿಜವಾದ ಪ್ರಣವ್ ಅವರ ಮೊಬೈಲ್ ನಂಬರ್ ಪಡೆದು ಕರೆ ಮಾಡಿ ಈ ವಿಚಾರ ಹೇಳಿಕೊಂಡಿದ್ದಾರೆ ಆದರೆ ಯುವತಿಯ ಮದುವೆಯ ವಿಚಾರವನ್ನು ಟಿವಿ ನಿರೂಪಕ ತಿರಸ್ಕರಿಸಿದ್ದಾನೆ ಇದರಿಂದ ಮನನೊಂದ ಯುವತಿ ಪ್ರಣವ್ ನನ್ನು ಅಪಹರಣ ಮಾಡಲು ನಿರ್ಧರಿಸಿದ್ದಾಳೆ ಅದಕ್ಕಾಗಿ ತ್ರಿಷಾ ತನ್ನ ಸ್ನೇಹಿತರ ಸಹಾಯವನ್ನು ಪಡೆದು ಪ್ರಣವ್ ನನ್ನು ಅಪಹರಣ ಮಾಡಿದ್ದಾಳೆ ಈ ವೇಳೆ ಹೇಗೋ ಅಪಹರಣಕಾರರಿಂದ ತಪ್ಪಿಸಿಕೊಂಡ ಪ್ರಣವ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಪ್ರಣವ್ ಮಾಹಿತಿಯನ್ನು ಪಡೆದ ಪೊಲೀಸರು ಯುವತಿ ಹಾಗೂ ಆಕೆಯ ಜೊತೆಗಿದ್ದ ಇತರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತಾನು ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ನಲ್ಲಿ ಪ್ರಣವ್ ಪ್ರೊಫೈಲ್ ನೋಡಿ ಮದುವೆಯ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದಾಳೆ ಆದರೆ ಬಳಿಕ ಗೊತ್ತಾಯಿತು ಇದು ಪ್ರಣವ್ ಅಲ್ಲ ಬೇರೆ ಯಾರೋ ಎಂಬುದು ಆದರೆ ತಾನು ಪ್ರಣವ್ ನನ್ನೇ ಮದುವೆಯಾಗಲು ನಿರ್ಧರಿಸಿದ ಕಾರಣ ಆತನ ಬಳಿ ಇದ್ದ ವಿಚಾರ ಹೇಳಿಕೊಂಡಿದ್ದು ಇದಕ್ಕೆ ಪ್ರಣವ್ ಒಪ್ಪದೇ ಇದ್ದಾಗ ಅಪಹರಿಸಿ ಮಾಡುವುಯಾಗುವ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದಾಳೆ.

ಅಷ್ಟು ಮಾತ್ರವಲ್ಲಕೆ ಆತನ ಚಲನವಲನ ಪತ್ತೆಹಚ್ಚಲು ಟಿವಿ ಆ್ಯಂಕರ್‌ನ ಕಾರಿಗೆ ಯುವತಿ ಟ್ರ್ಯಾಕಿಂಗ್ ಸಾಧನವನ್ನು ಅಳವಡಿಸಿ ಆತನನ್ನು ಹಿಂಬಾಲಿಸಲು ಮತ್ತು ಆತನ ಚಟುವಟಿಕೆಗಳ ಮೇಲೆ ನಿಗಾ ಇರಿಸಿದ್ದಳು ಎಂದು ಪೋಲೀಸರ ತನಿಖೆ ವೇಳೆ ವಿಚಾರ ಹೊರ ಬಂದಿದೆ.

ಇದನ್ನೂ ಓದಿ: Manipura ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರೀ ಸ್ಫೋಟ; ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.