ನಿಮ್ಮಲ್ಲಿರುವ 50, 200 ರೂ. ನೋಟುಗಳು ನಕಲಿ ಇರಬಹುದು ಪರಿಶೀಲಿಸಿಕೊಳ್ಳಿ : ಆರ್ ಬಿ ಐ

ಹಣಕಾಸು ಜಾಗೃತಿ ಸಪ್ತಾಹದ ಕಾರ್ಯಕ್ರಮದಲ್ಲಿ ಆರ್ ಬಿ ಐ ಮಾಹಿತಿ

Team Udayavani, Feb 13, 2021, 12:33 PM IST

Fake notes of 50, 200 in circulation, RBI informs how to identify them

ನವ ದೆಹಲಿ : ಸಾರ್ವ ಜನಿಕ ವಲಯದಲ್ಲಿ ಇತ್ತೀಚೆಗೆ 50 ಹಾಗೂ 200 ರೂ.ಗಳ ನಕಲಿ ನೋಟುಗಳು ಭಾರಿ ಪ್ರಮಾಣದಲ್ಲಿ ಹರಿದಾಡುತ್ತಿವೆ ಎಂಬ ಸ್ಫೋಟಕ ಮಾಹಿತಯೊಂದು ಹೊರಬಂದಿದೆ.

ನಕಲಿ ನೋಟುಗಳ ಹಾವಳಿ ಹೆಚ್ಚಾಗಿರುವುದರಿಂದ  ಆರ್ ಬಿ ಐ ಜನರಿಗೆ ನಕಲಿ ನೋಟುಗಳ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ. ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ನಕಲಿ ನೋಟುಗಳ ಬಗ್ಗೆ ಎಚ್ಚರ ವಹಿಸಿ ಎಂದು ಆರ್ ಬಿ ಐ ಸಾರ್ವಜನಿಕರಿಗೆ ಮನವಿ ಮಾಡಿದೆ.

ಓದಿ : ಧರ್ಮಸ್ಥಳ: ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ, ವಿಜೇತರಿಗೆ ಪುರಸ್ಕಾರ ವಿತರಣೆ

ನಮ್ಮಲ್ಲಿರುವ ನೋಟುಗಳು ನಕಲಿಯೋ ಅಥವಾ ಅಸಲಿಯೋ ಎನ್ನುವುದನ್ನು ಪತ್ತೆ ಹಚ್ಚುವುದು ಹೇಗೆ ಎನ್ನುವುದಕ್ಕೆ ಉತ್ತರವಾಗಿ ಆರ್ ಬಿ ಐ ನಕಲಿ ನೋಟುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ.

ಹಣಕಾಸು ಜಾಗೃತಿ ಸಪ್ತಾಹದ (Financial Awareness Week) ಅಂಗವಾಗಿ ರಿಸರ್ವ್ ಬ್ಯಾಂಕ್ ನಕಲಿ ನೋಟುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರೀಯ ಬ್ಯಾಂಕುಗಳ ಪ್ರಾದೇಶಿಕ ನಿರ್ದೇಶಕ ಲಕ್ಷ್ಮೀಕಾಂತ್ ರಾವ್ ಹಲವು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇನ್ನು, ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧ ಪಟ್ಟಂತೆ ಸಾರ್ವಜನಿಕರಲ್ಲಿ ಏನಾದರು ದೂರುಗಳಿದ್ದರೇ, ಲೋಕಪಾಲ್ ಮುಂದೆ ಯಾವುದೇ ಸಂಸ್ಥೆಯ ವಿರುದ್ಧ ಆನ್ ಲೈನ್ ಮೂಲಕವೆ ದೂರು ಸಲ್ಲಿಸಬಹುದಾಗಿದೆ. ಗ್ರಾಹಕರು ಲೋಕಪಾಲ್ ನ ಅಧಿಕೃತ ವೆಬ್ ಸೈಟ್  https://cms.rbi.org.in. ಗೆ ಲಾಗ್ ಇನ್ ಆಗುವುದರ ಮೂಲಕ ತಮ್ಮ ಯಾವುದೇ ರೀತಿಯ ದೂರುಗಳನ್ನು ಸಲ್ಲಿಸಬಹುದಾಗಿದೆ.

ಓದಿ : ರಾಯಲ್ ಎನ್ ಫೀಲ್ಡ್ ಕ್ಲಾಸಿಕ್ 350 ಮತ್ತೆ ದುಬಾರಿ..! ಸಂಪೂರ್ಣ ಮಾಹಿತಿ ಇಲ್ಲಿದೆ.

50 ರೂ ನೋಟು ನಕಲಿಯೇ ಎಂದು ಹೇಗೆ  ಗುರುತಿಸಬಹುದು..?

–50 ಅನ್ನು ದೇವನಾಗರಿಯಲ್ಲಿ ಬರೆಯಲಾಗಿರುತ್ತದೆ

–ಮಧ್ಯದಲ್ಲಿ ಮಹಾತ್ಮ ಗಾಂಧಿ ಫೋಟೋ ಇದೆ

–ನಾನ್ ಮೆಟಲಿಕ್ ಸೇಫ್ಟಿ ಥ್ರೆಡ್ ಇರುತ್ತದೆ

–ಬಲಭಾಗದಲ್ಲಿ ಅಶೋಕ ಸ್ತಂಭದ ಲಾಂಛನವಿದೆ

–ಎಲೆಕ್ಟ್ರೋ ಟೈಪ್ 50 ವಾಟರ್ ಮಾರ್ಕ್ ಹೊಂದಿರುತ್ತದೆ

–ನಂಬರ್ ಪ್ಯಾನಲ್ ಅನ್ನು ಮೇಲೆ ಎಡಭಾಗದಲ್ಲಿ ಮತ್ತು ಕೆಳಗೆ ಬಲಭಾಗದಲ್ಲಿ ಸಣ್ಣದರಿಂದ ದೊಡ್ಡ ಗಾತ್ರದಲ್ಲಿ ಬರೆಯಲಾಗಿದೆ.

–50 ರೂಪಾಯಿ ನೋಟನ್ನು ಯಾವ ವರ್ಷ ಮುದ್ರಿಸಲಾಗಿದೆ ಎಂಬುದನ್ನು ನಮೂದಿಸಲಾಗಿರುತ್ತದೆ.

–ಸ್ವಚ್ಛ ಭಾರತ್ ನ ಲೋಗೊ ಮತ್ತು ಸ್ಲೋಗನ್ 50 ರೂಪಾಯಿ ನೋಟಿನಲ್ಲಿ ಇರುತ್ತದೆ.

 

200 ರೂಪಾಯಿ ನೋಟಿನಲ್ಲೂ ಇಂಥಹ ಕೆಲವು ವಿಚಾರಗಳಿರುತ್ತವೆ.

– ದೇವನಾಗರಿಯಲ್ಲಿ 200 ಎಂದು ಬರೆಯಲಾಗಿರುತ್ತದೆ

–ಮಧ್ಯದಲ್ಲಿ ಮಹಾತ್ಮ ಗಾಂಧಿಯವರ ಚಿತ್ರ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಸಣ್ಣ ಅಕ್ಷರಗಳಲ್ಲಿ 200  ಎಂದು ಬರೆಯಲಾಗಿರುತ್ತದೆ

– ಬಣ್ಣ ಬದಲಾವಣೆ ಸೇರಿದಂತೆ  ನಾನ್ ಮೆಟಲಿಕ್ ಸೇಫ್ಟಿ ಥ್ರೆಡ್ ಇರುತ್ತದೆ

–ನೋಟನ್ನು ತಿರುಗಿಸಿ ನೋಡಿದಾಗ ಸೇಫ್ಟಿ ಥ್ರೆಡ್ ನ ಬಣ್ಣವು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬದಲಾಗುತ್ತದೆ

– ಗವರ್ನರ್ ಸಹಿ ಇರುತ್ತದೆ

– ರಿಸರ್ವ್ ಬ್ಯಾಂಕಿನ ಚಿಹ್ನೆ, ಮಹಾತ್ಮ ಗಾಂಧಿ ಭಾವಚಿತ್ರ ಮತ್ತು ಎಲೆಕ್ಟ್ರೋ ಟೈಪ್ 200 ವಾಟರ್‌ಮಾರ್ಕ್ ಅನ್ನು ಹೊಂದಿರತ್ತದೆ

–ಬಲಭಾಗದಲ್ಲಿ ಅಶೋಕ ಸ್ತಂಭದ ಲಾಂಛನವಿದೆ

ಓದಿ : ಕಂಟೈನರ್ ಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಸಾವು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.