ಗುಡ್ಡ ಕುಸಿತ : ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ ?
Team Udayavani, Jul 20, 2018, 5:35 PM IST
ಗೋಪೇಶ್ವರ್ : ಚಮೋಲಿ ಜಿಲ್ಲೆಯ ಜೋಷಿಮಠ ಪ್ರದೇಶದಲ್ಲಿ ಟಿನ್ ಶೆಡ್ ಮೇಲೆ ಗುಡ್ಡ ಜರಿದು ಸಂಭವಿಸಿದ ದುರಂತದಲ್ಲಿ ಓರ್ವ ನೇಪಾಲಿ ಮಹಿಳಾ ಕೂಲಿ ಮತ್ತು ಆಕೆಯ ಮಗು ಜೀವಂತ ಸಮಾಧಿಯಾಗಿರುವ ಘಟನೆ ವರದಿಯಾಗಿದೆ.
ಮಹಿಳೆಯ ಪತಿ ಮತ್ತು ಇನ್ನೊಂದು ಮಗು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಇಂದು ಬೆಳಗ್ಗೆ ಈ ಪ್ರದೇಶದಲ್ಲಿ ಮೇಘ ಸ್ಫೋಟವಾಗಿತ್ತು. ಪರಿಣಾಮವಾಗಿ ಗುಡ್ಡ ಜರಿದು ಕಾರ್ಮಿಕ ಕುಟುಂಬ ವಾಸವಾಗಿದ್ದ ಟಿನ್ ಶೆಡ್ ಮೇಲೆ ಕಲ್ಲು, ಮಣ್ಣಿನ ರಾಶಿ ಬಿದ್ದಿತ್ತು. ಟಿನ್ ಶೆಡ್ ಒಳಗಿದ್ದ ಮಹಿಳೆ ಮತ್ತು ಆಕೆಯ ಮಗು ಜೀವಂತ ಸಮಾಧಿಯಾದರು.
ಮಹಿಳೆಯ ಪತಿ ಮತ್ತು ಇನ್ನೊಂದು ಮಗು ನಾಪತ್ತೆಯಾಗಿದ್ದು ಇವರು ಕೂಡ ಜೀವಂತ ಸಮಾಧಿಯಾಗಿರುವ ಭೀತಿ ಇದೆ ಎಂದು ಜೋಷಿಮಠದ ಎಸ್ಡಿಎಂ ಯೋಗೇಂದ್ರ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ