ಲಷ್ಕರ್‌ ಸೇರಿದ ಪುತ್ರ ಮನೆಗೆ ಮರಳುವಂತೆ ಹೆತ್ತವರ ಕೋರಿಕೆ


Team Udayavani, Mar 28, 2018, 4:13 PM IST

Terrorist-700.jpg

ಶ್ರೀನಗರ : ಕಳೆದ ಶುಕ್ರವಾರ ನಾಪತ್ತೆಯಾಗಿ ಲಷ್ಕರ್‌ ಉಗ್ರ ಸಂಘಟನೆಯನ್ನು ಸೇರಿಕೊಂಡಿರುವುದಾಗಿ ಶಂಕಿಸಲಾಗಿರುವ ಇಲ್ಲಿನ ಖಾನ್ಯಾರ್‌ ನಿವಾಸಿ ಫೈದ್‌ ಮುಷ್ತಾಕ್‌ ವಝಾ ಗೆ ಆತನ ಮನೆಯವರು, ಹಿಂಸೆ ಮತ್ತು ಭಯೋತ್ಪಾದನೆಯ ಮಾರ್ಗವನ್ನು ತ್ಯಜಿಸಿ ಮನೆಗೆ ಮರಳುವಂತೆ ಮತ್ತು ಅಸ್ವಸ್ಥರಾಗಿರುವ ತನ್ನ ಹೆತ್ತವರನ್ನು ಸೇರಿಕೊಳ್ಳುವಂತೆ ಕೋರಿದ್ದಾರೆ.

ಕಳೆದ ಶುಕ್ರವಾರ ನಾಪತ್ತೆಯಾಗಿದ್ದ ಫೈದ್‌ ಮುಷ್ತಾಕ್‌ ವಝಾ ನ ಬಂದೂಕು ಹಿಡಿದುಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. ಆತ ಲಷ್ಕರ್‌ ಎ ತಯ್ಯಬ ಉಗ್ರ ಸಂಘಟನೆಯನ್ನು ಸೇರಿಕೊಂಡಿದ್ದಾನೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿತ್ತು. 

ಈ ಹಿನ್ನೆಲೆಯಲ್ಲಿ ವಝಾ ನ ಹೆತ್ತವರು ಜಮ್ಮು ಕಾಶ್ಮೀರದಲ್ಲಿನ ಪ್ರಸ್‌ ಎನ್‌ಕ್ಲೇವ್‌ ನಲ್ಲಿ ಸುದ್ದಿ ಗೋಷ್ಠಿ ಏರ್ಪಡಿಸಿ ತಮ್ಮ ಮಗನನ್ನು ಬಿಟ್ಟುಕೊಟ್ಟು ಮನೆಗೆ ಕಳುಹಿಸುವಂತೆ ಮತ್ತು ಅಸ್ವಸ್ಥರಾಗಿರುವ ತಮ್ಮನ್ನು ಸೇರಿಕೊಳ್ಳುವಂತೆ ಕೇಳಿಕೊಂಡರು. 

ಪೊಲೀಸರು ಇದಕ್ಕೆ ಯಾವುದೇ ಪ್ರತಿಕ್ರಿಯೆ ಅಥವಾ ಹೇಳಿಕೆಯನ್ನು ನೀಡಿಲ್ಲ. 

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.