ವಯರ್ ದುರಸ್ತಿ ಮಾಡುತ್ತಿದ್ದ ರೈತ ವಿದ್ಯುದಾಘಾತಕ್ಕೆ ಬಲಿ
Team Udayavani, Oct 5, 2017, 12:00 PM IST
ಮುಜಫರನಗರ : ಖಾಯ್ಖೇರಿ ಗ್ರಾಮದಲ್ಲಿ 55 ವರ್ಷ ಪ್ರಾಯದ ರೈತನೋರ್ವ ತನ್ನ ಮನೆಯಲ್ಲೇ ವಯರ್ ತಾಗಿ ವಿದ್ಯುದಾಘಾತಕ್ಕೆ ಬಲಿಯಾದ ದಾರುಣ ಘಟನೆ ವರದಿಯಾಗಿದೆ.
ರೈತ ಮಣಿಲಾಲ್ ಖುದ್ದಾಗಿ ವಿದ್ಯುತ್ ವಯರನ್ನು ದುರಸ್ತಿ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತು.
ವಿದ್ಯುದಾಘಾತಕ್ಕೆ ಗುರಿಯಾದ ಮಣಿಲಾಲ್ನನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ