Goa ಕಾಡು ಪ್ರಾಣಿಗಳ ಕಾಟಕ್ಕೆ ರೈತ ಹೈರಾಣ; ಬೆಳೆದ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ
ಕಾಡುಕೋಣಗಳ ಹಿಂಡು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ
Team Udayavani, Feb 17, 2024, 5:32 PM IST
ಪಣಜಿ: ಗೋವಾದ ಕೇರಿ ಪಂಚಕ್ರೋಶಿಯಲ್ಲಿ ಹಲವು ವರ್ಷಗಳಿಂದ ಸ್ಥಳೀಯರು ಕಾಡುಪ್ರಾಣಿಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ, ಇದೀಗ ಈ ಭಾಗದ ರೈತರು, ತೋಟ ಗದ್ದೆಗಳಲ್ಲಿ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದೆ.
ಪಂಚಕ್ರೋಶಿ, ಕೇರಿಯಲ್ಲಿ ತೋಟಗಳಲ್ಲಿ ಕಾಡುಪ್ರಾಣಿಗಳ ಹಿಂಡು ತೋಟಗಳಿಗೆ ನುಗ್ಗಿ ತೋಟಗಳನ್ನು ನಾಶಪಡಿಸುತ್ತಿವೆ. ಸತತ ನಷ್ಟದಿಂದ ರೈತರು ತೀವ್ರ ಕಂಗಾಲಾಗಿದ್ದಾರೆ.
ಜನಸಂದಣಿಯವರೆಗೂ ಕಾಡುಕೋಣಗಳ ಓಡಾಟ ಮುಂದುವರಿದಿರುವುದರಿಂದ ರೈತರೊಂದಿಗೆ ಗ್ರಾಮಸ್ಥರು ಭಯದ ಛಾಯೆಯಲ್ಲಿದ್ದಾರೆ. ಗಾಡೋ ವಾಡ ಕೇರಿಯಲ್ಲಿ ಸಂಚರಿಸುವ 8ರಿಂದ 10 ಕಾಡುಕೋಣಗಳ ಹಿಂಡು ತೋಟಗಾರಿಕೆ ಸೇರಿದಂತೆ ಕೃಷಿಯತ್ತ ಗಮನ ಹರಿಸಿದೆ. ಹೊಸದಾಗಿ ನಾಟಿ ಮಾಡಿದ ಅಡಿಕೆ, ತೆಂಗಿನ ಮರಗಳು ನಾಶವಾಗಿದ್ದು, ರೈತರ ಶ್ರಮ ವ್ಯರ್ಥವಾಗಿದೆ.
ಅಧಿವೇಶನದ ವೇಳೆ ಶಾಸಕಿ ದಿವ್ಯಾ ರಾಣೆ ಅವರು ವಿಧಾನ ಪರಿಷತ್ತಿನಲ್ಲಿ ಕಾಡುಪ್ರಾಣಿಗಳಿಂದ ಆಗುವ ಹಾನಿಯ ಕುರಿತು ವಿಷಯ ಪ್ರಸ್ತಾಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
MUST WATCH
ಹೊಸ ಸೇರ್ಪಡೆ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ