ಬೆಳೆದಿದ್ದ ಬೆಳ್ಳುಳ್ಳಿಗೆ ಸೂಕ್ತ ಬೆಲೆ ಸಿಗದ್ದಕ್ಕೆ ಬೆಳ್ಳುಳ್ಳಿಗೇ ಬೆಂಕಿ ಇಟ್ಟ!
Team Udayavani, Dec 19, 2021, 9:00 PM IST
ಮಂದಸೌರ್: ಬೆಳೆದಿದ್ದ ಬೆಳ್ಳುಳ್ಳಿಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಶಂಕರ್ ಸಿಂಗ್ ಎಂಬ ರೈತ 160ಕೆಜಿ ಬೆಳ್ಳುಳ್ಳಿಗೆ ಬೆಂಕಿಯಿಟ್ಟಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ನಲ್ಲಿ ನಡೆದಿದೆ.
160ಕೆಜಿ ಬೆಳ್ಳುಳ್ಳಿಯನ್ನು 5 ಸಾವಿರ ರೂ. ವೆಚ್ಚ ಮಾಡಿಕೊಂಡು ಮಂದಸೌರ್ನ ಮಂಡಿಗೆ ತಂದಿದ್ದಾನೆ.
ಆದರೆ ಮಂಡಿಯಲ್ಲಿ ಆತನ ಬೆಳ್ಳುಳ್ಳಿಗೆ 1,100 ರೂ. ಬೆಲೆ ನಿಗದಿ ಮಾಡಲಾಯಿತು. ಇದರಿಂದಾಗಿ ಸಿಟ್ಟಿಗೆದ್ದ ಆತ ಮಂಡಿಯಲ್ಲೇ ತಾನು ತಂದಿದ್ದ ಬೆಳ್ಳುಳ್ಳಿಗೆ ಬೆಂಕಿ ಹಚ್ಚಿದ್ದಾನೆ.
2.5 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ ಬೆಳೆಗೆ ಕೇವಲ 1 ಲಕ್ಷ ರೂ. ಸಿಕ್ಕಿದ್ದಾಗಿ ಆತ ಹೇಳಿದ್ದಾನೆ. ಮಂಡಿಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
A young #Farmers Shankar Sirfira set ablaze around 160 kg garlic produce on not getting adequate price from traders during open auction in the Mandsaur Mandi @ndtv @ndtvindia pic.twitter.com/90wdDA7OR8
— Anurag Dwary (@Anurag_Dwary) December 19, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ