ಬ್ಯಾರಿಕೇಡ್ ಮುರಿದವರು ನಾವಲ್ಲ : ಸಂಯುಕ್ತ ಕಿಸಾನ್ ಮೋರ್ಚಾ

ಕಿಸಾನ್ ಗಣತಂತ್ರ ಮೆರವಣಿಗೆ'ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆ ನಿಯೋಜನೆ

Team Udayavani, Jan 26, 2021, 12:27 PM IST

Farmers hold tractor march against farm laws, break Delhi Police barricade

ನವ ದೆಹಲಿ : ಸಿಂಘು ಮತ್ತು ಟಿಕ್ರಿ ಗಡಿ ಕೇಂದ್ರ ಭಾಗದಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ನಿರತ ಸಾವಿರಾರು ರೈತರು ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವಾಗ ಪೊಲೀಸರ ಬ್ಯಾರಿಕೇಡ್ ಗಳನ್ನು ಮುರಿದು ಬಂದಿದ್ದಾರೆ ಎಂದು ವರದಿಯಾಗಿದೆ.

ರಾಜ್‌ಪತ್‌ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆ ಮುಕ್ತಾಯಗೊಂಡ ನಂತರ ದೆಹಲಿಯಲ್ಲಿ ತಮ್ಮ ಟ್ರ್ಯಾಕ್ಟರ್ ಪೆರೇಡ್ ನಡೆಸಲು ಅನುಮತಿ ನೀಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ರೈತರು ಕೇಳದೇ ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಹೊರ ರಿಂಗ್ ರೋಡ್ ನತ್ತ ಸಾಗಲು ಪ್ರಯತ್ನಿಸಿದರು” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಓದಿ : ಪ್ರಚೋದನೆಯಿಂದ ರೈತರ ಪರೇಡ್ ನಡೆದಿದೆ: ಬಿ.ಸಿ ಪಾಟೀಲ್

ಬ್ಯಾರಿಕೇಡ್‌ ಗಳನ್ನು ಮುರಿದವರು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಗೆ ಸೇರಿದವರು. ಪೊಲೀಸರು ರೈತರಿಗೆ ಅನುವು ಮಾಡಿಕೊಟ್ಟ ನಂತರ ಸಂಯುಕ್ತ ಕಿಸಾನ್ ಮೋರ್ಚಾದ ಟ್ರ್ಯಾಕ್ಟರ್ ಪರೇಡ್ ನಿಗದಿಯಂತೆ ಪ್ರಾರಂಭವಾಗಲಿದೆ ಎಂದು  ದೆಹಲಿಯ ಹಲವಾರು ಗಡಿ ಕೇಂದ್ರಗಳಲ್ಲಿ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ 41  ರೈತ ಸಂಘಗಳ ಒಕ್ಕೂಟ “ಸಂಯುಕ್ತ ಕಿಸಾನ್ ಮೋರ್ಚಾ”ದ ಸದಸ್ಯರೊಬ್ಬರು ಹೇಳಿದ್ದಾರೆ.

ಓದಿ : ಟಿಕ್ ಟಾಕ್ ಸೇರಿ ಚೀನಾ ಮೂಲದ 59 ಅಪ್ಲಿಕೇಶನ್ ಗಳಿಗೆ ಶಾಶ್ವತ ನಿಷೇಧ

ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯು ಗಣರಾಜ್ಯೋತ್ಸವದಂದು ದೆಹಲಿಯ ಕಾರ್ಯನಿರತ ಹೊರ ರಿಂಗ್ ರೋಡ್ ನಲ್ಲಿ ತಮ್ಮ ಮೆರವಣಿಗೆಯನ್ನು ನಡೆಸುವುದಾಗಿ ಸೋಮವಾರ(ಜ.25)  ಘೋಷಿಸಿತ್ತು. ಮಾತ್ರವಲ್ಲದೇ, ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಲು ಸಂಸತ್ತಿಗೆ ಪಾದ ಯಾತ್ರೆಯನ್ನು ಕೂಡ ಮಾಡುತ್ತೇವೆ ಎಂದು ಘೋಷಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿ ಕೇಂದ್ರಗಳಿಂದ ದೆಹಲಿಗೆ ತೆರಳಲಿರುವ ‘ಕಿಸಾನ್ ಗಣತಂತ್ರ ಮೆರವಣಿಗೆ’ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಓದಿ :  ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲ್ಲ: ಸ್ಪೀಕರ್ ಪಟೋಲೆ

 

 

 

 

ಟಾಪ್ ನ್ಯೂಸ್

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.