Farmers Protest; ಫೆ. 29ರ ವರೆಗೆ ದಿಲ್ಲಿ ಚಲೋ ಸ್ಥಗಿತ: ಹರಿಯಾಣದಲ್ಲಿ ಸಂಘರ್ಷ


Team Udayavani, Feb 24, 2024, 12:28 AM IST

1-qeqwewqe

ಹೊಸದಿಲ್ಲಿ: “ದಿಲ್ಲಿ ಚಲೋ’ ಪ್ರತಿಭಟನೆಯನ್ನು ಫೆ.29ರ ವರೆಗೆ ಸ್ಥಗಿತಗೊಳಿಸಿರುವುದಾಗಿ ಕಿಸಾನ್‌ ಮಜ್ದೂರ್‌ ಮೋರ್ಚಾದ ನಾಯಕ ಸರ್ವನ್‌ ಸಿಂಗ್‌ ಫ‌ಂದೇರ್‌ ಶುಕ್ರವಾರ ತಿಳಿಸಿದ್ದಾರೆ.

ಪ್ರತಿಭಟನ ನಿರತ ಯುವ ರೈತ ಶುಭಕರಣ್‌ ಸಿಂಗ್‌ ಸಾವಿನ ಬೆನ್ನಲ್ಲೇ ಫೆ‌.26ರ ವರೆಗೆ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಶುಭಕರಣ್‌ ಸಾವಿಗೆ ಕಾರಣರಾದವರ ವಿರುದ್ಧ ಎಫ್ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಶುಕ್ರವಾರ ಸಂಜೆ ರೈತ ಮುಖಂಡರು ಸಭೆ ನಡೆಸಿ ದ್ದು, ಫೆ. 29ರ ವರೆಗೆ ದಿಲ್ಲಿ ಚಲೋ ಪ್ರತಿಭಟನೆ ಸ್ಥಗಿತಗೊಳಿಸುತ್ತಿದ್ದೇವೆ. ಮುಂದಿನ ನಿರ್ಧಾರ ಆ ಬಳಿಕ ತಿಳಿಸುತ್ತೇವೆ ಎಂದಿದ್ದಾರೆ.

ಇತ್ತ ಹರಿಯಾಣದ ಖೇಡಿ ಚಾÌಪಾಟಾದಲ್ಲಿ ರೈತರು- ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಘಟನೆಯಲ್ಲಿ ಪೊಲೀಸ್‌ ಸಿಬಂದಿ ಒಬ್ಬರು ಗಾಯಗೊಂಡಿದ್ದಾರೆ. ಸಂಘರ್ಷ ನಿಗ್ರಹ ಪಡೆಯ ಸಿಬಂದಿ ಬಂದು ಪೊಲೀಸರನ್ನು ರಕ್ಷಿಸು ವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ವೇಳೆ ಹೃದಯಾಘಾತದಿಂದ ದರ್ಶನ್‌ ಸಿಂಗ್‌ (62) ಎಂಬ ರೈತ ಮೃತಪಟ್ಟಿದ್ದಾರೆ.

ಪಂಜಾಬ್‌ ಸರಕಾರದಿಂದ 1 ಕೋಟಿ ರೂ. ಪರಿಹಾರ
ಇತ್ತೀ ಚೆಗೆ ಮೃತ ಪಟ್ಟ ಪ್ರತಿಭಟನಾನಿರತ ರೈತ ಶುಭಕರಣ್‌ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್‌ನ ಸಿಎಂ ಭಗವಂತ್‌ ಮಾನ್‌ ಸಿಂಗ್‌ ನೇತೃ ತ್ವದ ಆಪ್‌ ಸರಕಾರ 1 ಕೋಟಿ ರೂ.ಗಳ ಪರಿಹಾರ ಘೋಷಿಸಿದೆ. ಜತೆಗೆ, ಮೃತನ ಸಹೋದರಿಗೆ ಸರಕಾರಿ ಉದ್ಯೋಗದ ಭರವಸೆಯನ್ನೂ ನೀಡಿದೆ. ಇನ್ನೊಂದೆಡೆ, ಶುಕ್ರವಾರ ಪಂಜಾಬ್‌ನ 17 ಜಿಲ್ಲೆಗಳ 47 ಸ್ಥಳಗಳಲ್ಲಿ ಪ್ರತಿಭಟನೆ ಮೂಲಕ ರೈತರು ಕರಾಳ ದಿನ ಆಚರಿಸಿದ್ದು, ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಿದ್ದಾರೆ.

ರೈತರ ರಕ್ಷಣೆಗೆ ಕಾಲಿಟ್ಟರು ಶಸ್ತ್ರಧಾರಿ ನಿಹಾಂಗ್‌ ಸಿಕ್ಖರು
ರೈತ ಪ್ರತಿಭಟನೆಗೆ ನಿಹಾಂಗ್‌ ಸಿಕ್ಖರು ಸೇರ್ಪಡೆಗೊಂಡಿದ್ದು, ಕತ್ತಿ, ಈಟಿಗಳಂಥ ಶಸ್ತ್ರಗಳಿಂದ ಸಜ್ಜಿತರಾಗಿಯೇ ಪ್ರತಿಭಟನೆಗೆ ಧುಮುಕಿರು ವುದು ವರದಿಯಾಗಿದೆ. ಪ್ರತಿಭಟನ ನಿರತ ರೈತರನ್ನು ಬೆದರಿಸಿ, ಓಡಿಸಬಹುದೆಂದು ಸರಕಾರ ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ರೈತರ ರಕ್ಷಣೆಗಾಗಿಯೇ ನಾವು ಬಂದಿದ್ದೇವೆ. ಪ್ರತಿಭಟನೆ ಪುನರಾರಂಭ ಆಗುವವರೆಗೂ ಕುದುರೆ ಸವಾರಿ, ಕತ್ತಿ ವರಸೆ, ಧ್ಯಾನದಂಥ ನಮ್ಮ ಶಕ್ತಿ ಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುತ್ತೇವೆ. ಯಾವುದೇ ಸಂದರ್ಭ ಎದುರಿಸಲು ಸಿದ್ಧ ಎಂದು ಶೇರ್‌ಸಿಂಗ್‌ ಹೇಳಿದ್ದಾರೆ.

ಪೊಲೀಸರ ಯೂಟರ್ನ್!
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕೆಲವು ರೈತ ಮುಖಂಡರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅನ್ವಯ ಕೇಸು ದಾಖಲಿಸುವ ತನ್ನ ಹಿಂದಿನ ನಿರ್ಣಯವನ್ನು ಹರಿಯಾಣ ಪೊಲೀಸರು ಹಿಂಪಡೆಯುವು ದಾಗಿ ಶುಕ್ರವಾರ ಹೇಳಿದ್ದಾರೆ. ಪೊಲೀ ಸರ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತ ವಾದ ಬೆನ್ನಲ್ಲೇ ಅವರು ಯೂಟರ್ನ್ ಹೊಡೆ ದಿ ದ್ದಾ ರೆ. ಇದೇ ವೇಳೆ ಪ್ರತಿಭಟನಕಾರರು ಮಾಡುತ್ತಿ  ರುವ ಸಾರ್ವಜನಿಕ ಆಸ್ತಿ-ಪಾಸ್ತಿಗಳ ನಷ್ಟವನ್ನು ಅವರಿಂದಲೇ ವಸೂಲು ಮಾಡಬೇಕಾಗುತ್ತದೆ ಎಂದೂ ಪೊಲೀಸರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.