ಕೃಷಿ ಕಾಯ್ದೆ; ಇನ್ನೂ ಮೂರುವರೆ ವರ್ಷ ಪ್ರತಿಭಟನೆ ಮುಂದುವರಿಸಲು ಸಿದ್ಧ; ಟಿಕಾಯತ್

ಭಾರತೀಯ ಕಿಸಾನ್ ಸಂಘ ಗೂಂಡಾಗಿರಿ ಮಾಡುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದರು.

Team Udayavani, Mar 10, 2021, 4:18 PM IST

ಕೃಷಿ ಕಾಯ್ದೆ; ಇನ್ನೂ ಮೂರುವರೆ ವರ್ಷ ಪ್ರತಿಭಟನೆ ಮುಂದುವರಿಸಲು ಸಿದ್ಧ; ಟಿಕಾಯತ್

ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿ ಪೂರ್ಣಗೊಳ್ಳುವವರೆಗೂ ಮುಂದುವರಿಸಲು ಸಿದ್ಧ ಎಂದು ರೈತ ಸಂಘಟನೆ ಮುಖಂಡ ನರೇಂದ್ರ ಟಿಕಾಯತ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಸರ್ಕಾರದ ಅವಧಿ ಇನ್ನೂ ಮೂರುವರೆ ವರ್ಷ ಇದ್ದು, ಅಲ್ಲಿಯವರೆಗೂ ರೈತರು ಹೋರಾಟ ಮುಂದುವರೆಸಲು ಸಿದ್ಧವಾಗಿದ್ದಾರೆ ಎಂದು ಹೇಳಿದರು. ಕೇಂದ್ರ ಸರ್ಕಾರ ಯಾವುದೇ ತಪ್ಪು ಗ್ರಹಿಕೆಯಿಂದ ವಿವಿಧ ತಂತ್ರ ಬಳಸಿಕೊಂಡು ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಟಿಕಾಯತ್ ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ತಪ್ಪು ಗ್ರಹಿಕೆಯಿಂದ ವರ್ತಿಸುತ್ತಿದೆ. ಬಹುಶಃ ಅವರು ಯಾವತ್ತೂ ಇಂತಹ ದೊಡ್ಡ ಮಟ್ಟದ ಪ್ರತಿಭಟನೆಯನ್ನು ಎದುರಿಸಿರಲಿಲ್ಲ. ಆದರೆ ನಾವು ಪ್ರತಿಭಟನೆಯನ್ನು ನೋಡಿದ್ದೇವೆ, ಕಳೆದ 35 ವರ್ಷಗಳ ಕಾಲ ಅದರ ಭಾಗವಾಗಿದ್ದೇವೆ. ಈ ಸರ್ಕಾರ ಸಣ್ಣ ಪ್ರಮಾಣದ ಪ್ರತಿಭಟನೆಯನ್ನು ಎದುರಿಸುತ್ತಿದೆ. ಅಷ್ಟೇ ಅಲ್ಲ ವಿವಿಧ ತಂತ್ರಗಾರಿಕೆಯಿಂದ ಹೋರಾಟ ಹತ್ತಿಕ್ಕಲು ಯತ್ನಿಸಿರುವುದಾಗಿ ಟಿಕಾಯತ್ ಆರೋಪಿಸಿದರು.

ಯಾವುದೇ ರೀತಿಯಿಂದಲೂ ನಮ್ಮ ಹೋರಾಟ ಮೊಟಕುಗೊಳಿಸಲು ಸಾಧ್ಯವಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ನಾವು ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಈ ಸರ್ಕಾರ ಇನ್ನೂ ಮೂರುವರೆ ವರ್ಷಗಳ ಕಾಲ ಇದ್ದು, ಈ ಅವಧಿ ಪೂರ್ಣಗೊಳ್ಳುವವರೆಗೂ ಚಳವಳಿ ಮುಂದುವರಿಸಲು ಸಿದ್ಧ ಎಂದು ಹೇಳಿದರು.

ಟಿಕಾಯತ್ ಕುಟುಂಬ ನೂರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದು, ಭಾರತೀಯ ಕಿಸಾನ್ ಸಂಘ ಗೂಂಡಾಗಿರಿ ನಡೆಸುತ್ತಿದೆ ಎಂಬ ಪ್ರಶ್ನೆಗೆ ಪಿಟಿಐ ಜತೆ ಮಾತನಾಡುತ್ತ ಉತ್ತರಿಸಿದ ಅವರು, ಒಂದು ವೇಳೆ ನಮ್ಮ ಕುಟುಂಬದ ಒಬ್ಬನೇ ಒಬ್ಬ ಸದಸ್ಯನ ಒಂದು ಆರೋಪ ಕಂಡುಹಿಡಿದಲ್ಲಿ ನಾವು ದೆಹಲಿ ಗಡಿ ಬಿಟ್ಟು ತೆರಳುವುದಾಗಿ ತಿಳಿಸಿದರು. ಭಾರತೀಯ ಕಿಸಾನ್ ಸಂಘ ಗೂಂಡಾಗಿರಿ ಮಾಡುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.