ನಾಯ್ಡು ವಾಹನಕ್ಕೆ ಚಪ್ಪಲಿ ಎಸೆದ ರೈತರು
Team Udayavani, Nov 28, 2019, 10:09 PM IST
ಅಮರಾವತಿ: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಗುರುವಾರ ಅಮರಾವತಿ ಭೇಟಿ ವೇಳೆ ಭಾರಿ ಮುಖಭಂಗ ಅನುಭವಿಸಬೇಕಾಯಿತು.
ಉದ್ರಿಕ್ತಗೊಂಡಿದ್ದ ರೈತರು ಅವರ ವಾಹನದ ಕಡೆಗೆ ಚಪ್ಪಲಿ ಎಸೆದರು ಮತ್ತು “ಗೋ ಬ್ಯಾಕ್’ ಘೋಷಣೆ ಮೂಲಕ ಅವರನ್ನು ಅವಮಾನಿಸಿದರು.
ಅಮರಾವತಿಯಲ್ಲಿ ಸ್ಟಾರ್ಟಪ್ ಕಂಪನಿಗಾಗಿ ನೀಡಿದ್ದ ಭೂಮಿಯನ್ನು ಸರ್ಕಾರ ರದ್ದುಗೊಳಿಸಿದ್ದು ಸೇರಿ ಹಲವಾರು ಬದಲಾವಣೆಗಳನ್ನು ಮಾಡಿದೆ. ಈ ಕುರಿತು ಅವಲೋಕನ ನಡೆಸಲು ಮತ್ತು ನಗರದ ಅಭಿವೃದ್ಧಿಗಾಗಿ ಭೂಮಿ ನೀಡಿದ ರೈತರ ಜೊತೆ ಸಂವಾದ ನಡೆಸಲು ನಾಯ್ಡು ಆಗಮಿಸಿದ್ದರು. ಈ ವೇಳೆ ರೈತರು ನಾಯ್ಡು ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಮರಾವತಿಯ ಕನಸಿನಿಂದ ತಮ್ಮ ಭೂಮಿಯನ್ನು ನೀಡಿದ್ದ ರೈತರಿಗೆ ಅಮರಾವತಿಯ ಆಸೆಯೂ ಈಡೇರದ್ದು ಹಾಗೂ ಸೂಕ್ತ ಪರಿಹಾರ ಸಿಗದೇ ಇರುವುದು ನಿರಾಸೆ ಮೂಡಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
NEET; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ