ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್

ರೈತರನ್ನು ಪಂಜಾಬ್ ಮೂಲದವರು ಎಂದು ಉಲ್ಲೇಖಿಸಲಾಗಿದೆ. ಹಾಗಾದರೇ “ಪಂಜಾಬ್ ಅಂದರೇ, ಪಾಕಿಸ್ತಾನವೇ?"

Team Udayavani, Jan 25, 2021, 7:26 PM IST

Farmers will ‘destroy’ new agri laws: NCP president Sharad Pawar warns Centre

ಮುಂಬಯಿ : ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಕ್ಷಣಗಣನೆ ಇರುವಾಗ “ರೈತರು ಹೊಸ ಕೃಷಿ ಕಾನೂನನ್ನು ಮುರಿದು ಹಾಕುತ್ತಾರೆ” ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿ ಪಿ) ಅಧ್ಯಕ್ಷ ಶರದ್ ಪವಾರ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಗೆ ನೀಡಿದ್ದಾರೆ.

ಮುಂಬೈನ ಆಜಾದ್ ಮೈದಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಒಗ್ಗಟ್ಟನ್ನು ತೋರಿಸುವುದಕ್ಕಾಗಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಶರದ್ ಪವಾರ್ ಕಿಡಿ ಕಾರಿದ್ದಾರೆ.

ಓದಿ: ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK

ಆಡಳಿತ ಪಕ್ಷ ಸಂವಿಧಾನವನ್ನು ದುರ್ಬಲಗೊಳಿಸುವ ಹಿನ್ನೆಲೆಯಲ್ಲಿ ಯಾವುದೇ ಕಾನೂನನ್ನು ಅಂಗೀಕರಿಸಬಹುದು. ಜನ ಸಾಮಾನ್ಯರು, ರೈತರು ಸರ್ಕಾರ ವಿರುದ್ಧ ತಿರುಗಿ ಬಿದ್ದರೇ, ಸರ್ಕಾರವನ್ನೇ ಉರುಳಿಸಬಲ್ಲರು ಎಂದು ಅವರು ಹೇಳಿದ್ದಾರೆ.

“ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನದ ರೈತರು ದೆಹಲಿ ಬಳಿ ಪ್ರತಿಭಟನೆ ನಡೆಸಲಾರಂಭಿಸಿ 60 ದಿನಗಳು ಕಳೆದಿವೆ. ಕಳೆದ ಎರಡು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ  ರೈತರ ಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ವಿಚಾರಿಸಲಿಲ್ಲ. ರೈತರನ್ನು ಪಂಜಾಬ್ ಮೂಲದವರು ಎಂದು ಉಲ್ಲೇಖಿಸಲಾಗಿದೆ. ಹಾಗಾದರೇ “ಪಂಜಾಬ್ ಅಂದರೇ, ಪಾಕಿಸ್ತಾನವೇ?” ಎಂದು  ಪವಾರ್ ಪ್ರಶ್ನಿಸಿದ್ದಾರೆ.

ಓದಿ: ಸರ್ಕಾರದಿಂದ ರೈತರಿಗೆ ಅನ್ಯಾಯ

ಮಸೂದೆಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಒತ್ತಾಯಿಸಿದರೂ ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ವಿವರವಾದ ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. “ಮಸೂದೆಗಳನ್ನು ಆಯ್ಕೆ ಸಮಿತಿಯ ಮೂಲಕ ಚರ್ಚಿಸಬಹುದಿತ್ತು, ಆದರೆ ಅದು ಕೂಡ ಆಗಲಿಲ್ಲ” ಕೃಷಿ ಕಾನೂನುಗಳ ವಿರುದ್ಧ ರಾಜ್ಯದ ರೈತರು ಮೆಮೊರೆಂಡಮ್ ಸಲ್ಲಿಸಬೇಕಾದ ಸಮಯದಲ್ಲಿ  ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಗೋವಾಕ್ಕೆ ತೆರಳಿರುವುದನ್ನು ಉಲ್ಲೇಖಿಸಿ, ಕೋಶ್ಯರಿ ಅವರಿಗೆ ರೈತರಿಗೆ ಸಮಯ ಕೊಡಲು ಆಗುವುದಿಲ್ಲ. ಆದರೆ, ಬಾಲಿವುಡ್ ನಟಿ ಕಂಗನಾ ರನೌತ್ ಅವರನ್ನು ಭೇಟಿ ಮಾಡಲು ಸಮಯವಿದೆ ಎಂದು ಕೋಶ್ಯರಿ ವಿರುದ್ಧ ಪವಾರ್  ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ, ಮಹಾರಾಷ್ಟ್ರದ ಕಂದಾಯ ಸಚಿವ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಾಲಾ ಸಾಹೇಬ್ ಥೋರತ್, ಅಖಿಲ ಭಾರತ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಮತ್ತು ಇತರರು ಉಪಸ್ಥಿತರಿದ್ದರು.

ಓದಿ: ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.