ಫೆ.15ರಿಂದ ಎಲ್ಲಾ ವಾಹನಗಳಿಗೂ FASTag ಕಡ್ಡಾಯ..!

ಫಾಸ್ಟ್ ಟ್ಯಾಗ್ ಇಲ್ಲದಿದ್ದರೇ ದುಪ್ಪಟ್ಟು ತೆರಿಗೆ ಬೀಳುವ ಸಾಧ್ಯತೆ...!

Team Udayavani, Feb 13, 2021, 10:36 AM IST

FASTags to become mandatory from February 15: All you need to know

ನವ ದೆಹಲಿ : ದೇಶದಾದ್ಯಂತ ಎಲ್ಲಾ ಟೋಲ್ ಗೇಟ್ ಗಳಲ್ಲಿ ಎಲ್ಲಾ ವಾಹನಗಳಿಗೂ FASTag ನ್ನು  ಬರುವ ಸೋಮವಾರ(ಫೆ.15)ದಿಂದ ಕಡ್ಡಾಯಗೊಳಿಸಲಾಗುತ್ತಿದೆ.

ಫಾಸ್ಟ್ ಟ್ಯಾಗ್ ನ್ನು ಜನವರಿ ಆರಂಭದಲ್ಲೆ ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರ ನಿರ್ಧರಿಸಿತ್ತು, ಆದರೇ, ವಾಹನ ಸವಾರರಿಗೆ ಸ್ವಲ್ಪ ವಿನಾಯಿತಿ ನೀಡುವ ದೃಷ್ಟಿಯಿಂದ ಅದನ್ನು ಫೆಬ್ರವರಿ 15ಕ್ಕೆ ಮುಂದೂಡಲಾಗಿದೆ. ಫೆ. 15ರಿಂದ ಯಾವ ವಾಹನ ಸವಾರರಿಗೂ ಫಾಸ್ಟ್ ಟ್ಯಾಗ್ ಇಲ್ಲದಿದ್ದರೇ ವಿನಾಯಿತಿಯಿಲ್ಲ. ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳದೇ ಇರುವ ವಾಹನ ಸವಾರರಿಗೆ ದುಪ್ಪಟ್ಟು ತೆರಿಗೆ ಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಓದಿ : ಸಂಸತ್‌ ಭವನಕ್ಕೆ ಶತಮಾನದ ಸಂಭ್ರಮ

ಫಾಸ್ಟ್ ಟ್ಯಾಗ್ ಅಂದರೆ ಏನು..?

FASTag ನ್ನು National Electronic Toll Collection FASTag(NETC) ಅಭಿವೃದ್ಧಿ ಪಡಿಸಿದೆ. ಹೆದ್ದಾರಿಯಲ್ಲಿ ಪ್ರಯಾಣಿಸುವ ನಾಲ್ಕು ಚಕ್ರದ ವಾಹನ ಸವಾರರಿಗೆ ತೆರಿಗೆ ಕಟ್ಟಲು ಸುಲಭವಾಗುವ ಸಲುವಾಗಿ ಇದನ್ನು ರೂಪಿಸಲಾಗಿದೆ. ಇದು Radio-Frequency Identification (RFID)  ತಂತ್ರಜ್ಞಾನದ ಮೂಲಕ  ಕಾರ್ಯ ನಿರ್ವಹಿಸುತ್ತದೆ. ಇದು ಸ್ವಯಂ ಚಾಲಿತವಾಗಿ ಟೋಲ್ ಅಥವಾ ಸುಂಕವನ್ನು ಪಾವತಿಸಿಕೊಳ್ಳುತ್ತದೆ. ಟೋಲ್ ಗೇಟ್ ಬಳಿ ಇರುವ ಕ್ಯಾಮೆರಾ ಈ ಫಾಸ್ಟ್ ಟ್ಯಾಗ್ ನ್ನು ಪತ್ತೆ ಮಾಡುವುದರ ಮೂಲಕ ಹಣವನ್ನು ಪಾವತಿಸಿಕೊಳ್ಳುತ್ತದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2019 ರಲ್ಲಿ ಈ ಫಾಸ್ಟ್ ಟ್ಯಾಗ್ ವ್ಯವಸ್ಥೆಯನ್ನು ಪ್ರಾರಂಭಿಸಿತು. ಪ್ರಾಧಿಕಾರದ ಪ್ರಕಾರ, ಈಗ ಫಾಸ್ಟ್ ಟ್ಯಾಗ್ ನ ಬಳಕೆ ಶೇಕಡಾ 75 ರಿಂದ 80ರಷ್ಟಉ ವಾಹನಗಳಲ್ಲಿ ಬಳಸಲಾಗುತ್ತಿದೆ. ಫೆಬ್ರವರಿ 15ರಿಂದ ಅದನ್ನು 100 ಪ್ರತಿಶತದಷ್ಟು ತರಲು ಸರ್ಕಾರ ನಿರ್ಧರಿಸಿದೆ.

ಫಾಸ್ಟ್ ನ್ನು ಹೇಗೆ ಅಳವಡಿಸಿಕೊಳ್ಳಬಹುದು ಮತ್ತು ಅದರ ಬೆಲೆ ಎಷ್ಟು…?

ಇದು ಎರಡು ವಿಷಯಗಳ ಆಧಾರದಲ್ಲಿ ನಿರ್ಧಾರವಾಗುತ್ತದೆ. ಮೊದಲನೆಯದು ವಾಹನಗಳ ವರ್ಗ, ಎರಡನೆಯದು ವಾಹನ ಎಲ್ಲಿ ರಿಜಿಸ್ಟ್ರೇಶನ್ ಆಗಿದೆ  ಎಂಬುದನ್ನು ನೋಡಿ ನಿರ್ಧರಿಸಲಾಗುತ್ತದೆ. ನೀವು ಫಾಸ್ಟ್ ಟ್ಯಾಗ್ ನ್ನು ಬಸ್, ಕಾರು, ಟ್ರಕ್ ಅಥವಾ ಇತರೆ ವಾಹನಗಳಿಗಾಗಿ ಖರೀದಿಸುತ್ತಿದ್ದರೇ ಪ್ರತಿ ಬ್ಯಾಂಕ್ ಗಳಲ್ಲಿ ವಿಭಿನ್ನ ನೀತಿ ಇದೆ. ನೀವು ನಿಮ್ಮ ಕಾರಿಗೆ ಫಾಸ್ಟ್ ಟ್ಯಾಗ್ ನ್ನು ಅಳವಡಿಸುತ್ತಿದ್ದರೇ, ಅದನ್ನು Paytm ಮೂಲಕವ 500ರೂ ಗೆ ಖರೀದಿಸಬಹುದಾಗಿದೆ. ಅಮೇಜ್ಹಾನ್ ಹಾಗೂ ಸ್ನ್ಯಾಪ್ ಡೀಲ್ ಗಳಲ್ಲಿಯೂ ಕೂಡ ಖರೀದಿಸಬಹುದಾಗಿದೆ.

ಓದಿ : ಕುಲ್ಗಾಮ್ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಉಗ್ರ ನಂಟು? ಲಶ್ಕರ್ ಉಗ್ರ ಜಹೂರ್ ಅಹಮದ್ ಬಂಧನ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.