ಪತ್ನಿ ಜತೆ ಜಗಳ; ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ಕ್ರೂರಿ ತಂದೆ ಬಂಧನ, 3 ಮಕ್ಕಳು ಪ್ರಾಣಾಪಾಯದಿಂದ ಪಾರು

ನಾಲ್ಕನೇ ಮಗುವಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ

Team Udayavani, Jan 25, 2023, 12:28 PM IST

ಪತ್ನಿ ಜತೆ ಜಗಳ; ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ಕ್ರೂರಿ ತಂದೆ ಬಂಧನ, 3 ಮಕ್ಕಳು ಪ್ರಾಣಾಪಾಯದಿಂದ ಪಾರು

ಲಕ್ನೋ: ಪತ್ನಿ ಜತೆ ಜಗಳವಾಡಿದ ನಂತರ ಕೋಪಗೊಂಡ ಪತಿ ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಉಡುಪಿ: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ

ಕಟುಕ ತಂದೆ 30 ಅಡಿ ಎತ್ತರದ ಸೇತುವೆ ಮೇಲಿಂದ ತನ್ನ 12 ವರ್ಷದ ಮಗಳು ಸೇರಿದಂತೆ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದಿದ್ದ. ಈ ಸಂದರ್ಭದಲ್ಲಿ ಮಗಳು ತನ್ನನ್ನು ಹಾಗೂ ತನ್ನಿಬ್ಬರು ಸಹೋದರಿಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ವರದಿ ವಿವರಿಸಿದೆ.

ಆದರೆ ಐದು ವರ್ಷದ ನಾಲ್ಕನೇ ಮಗು ಈವರೆಗೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಪುಷ್ಪೇಂದ್ರ ಕುಮಾರ್ ಪತ್ನಿಯನ್ನು ಆಕೆಯ ತಂದೆಯ ಮನೆಗೆ ಬಿಟ್ಟ ನಂತರ ಜಗಳವಾಡಿಕೊಂಡಿದ್ದರು. ಬಳಿಕ ತನ್ನ ಮಕ್ಕಳೊಂದಿಗೆ ಸ್ಕೂಟರ್ ನಲ್ಲಿ ವಾಪಸ್ ಬರುತ್ತಿದ್ದಾಗ ಸಮೀಪದ ದೇವಾಲಯದಲ್ಲಿ ಜಾತ್ರೆ ಇದ್ದಿರುವುದಾಗಿ ತಿಳಿಸಿದ್ದ. ನಂತರ ದಿಢೀರನೆ ಸ್ಕೂಟರ್ ನಿಲ್ಲಿಸಿ ನಾಲ್ವರು ಮಕ್ಕಳಾದ ಸೋನು (13 ವರ್ಷ), ಪ್ರಭಾ (12ವರ್ಷ), ಕಾಜಲ್ (8ವರ್ಷ) ಮತ್ತು ಹೇಮಲತಾ (5ವರ್ಷ)ಳನ್ನು ಸೇತುವೆ ಮೇಲಿನಿಂದ ಕಾಲುವೆಗೆ ಎಸೆದಿದ್ದ.

ಪ್ರಭಾ ಈಜುತ್ತಾ ಬಂದು, ಜೊತೆಗೆ ಸಹೋದರಿ ಕಾಜಲ್ ಕೈಯನ್ನು ಹಿಡಿದು ದಡ ಸೇರಿದ್ದಳು. ತದನಂತರ ಹಿರಿಯ ಸಹೋದರ ಸೋನುವನ್ನು ಕರೆದು ಸೇತುವೆಯ ಬುಡವನ್ನು ತಲುಪುವಂತೆ ಸೂಚಿಸಿದ್ದಳು. ನಂತರ ಮಾರ್ಗದಲ್ಲಿ ಹೋಗುತ್ತಿದ್ದವರ ನೆರವಿನೊಂದಿಗೆ ಸೋನುವನ್ನು ರಕ್ಷಿಸುವಲ್ಲಿ ಪ್ರಭಾ ಯಶಸ್ವಿಯಾಗಿದ್ದಳು ಎಂದು ವರದಿ ತಿಳಿಸಿದೆ.

ಮೂವರು ಮಕ್ಕಳು ಆರೋಗ್ಯದಿಂದಿದ್ದು, ನಾಲ್ಕನೇ ಮಗುವಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಕ್ಕಳನ್ನು ಕೊಲೆ ಮಾಡಲು ಯತ್ನಿಸಿದ ಪುಷ್ಪೇಂದ್ರ ವಿರುದ್ಧ ಐಪಿಸಿ ಕಾಯ್ದೆ 363 ಮತ್ತು 307ರ ಪ್ರಕಾರ ಎಫ್ ಐಆರ್ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.