![g t devegowda](https://www.udayavani.com/wp-content/uploads/2024/07/gt-deve-415x229.jpg)
Ayodhya ರಾಮ ಲಲ್ಲಾನ ದರ್ಶನದ ನಂತರ ವಿವರಿಸಲಾಗದ ಶಾಂತತೆಯನ್ನು ಅನುಭವಿಸಿದೆ: ಕೇಜ್ರಿವಾಲ್
ಭಗವಂತ್ ಮಾನ್ ಮತ್ತು ಕುಟುಂಬ ಸದಸ್ಯರೊಂದಿಗೆ ಅಯೋಧ್ಯೆಗೆ ಭೇಟಿ
Team Udayavani, Feb 12, 2024, 7:06 PM IST
![1-asdsasd](https://www.udayavani.com/wp-content/uploads/2024/02/1-asdsasd-620x465.jpg)
ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕುಟುಂಬ ಸದಸ್ಯರೊಂದಿಗೆ ಸೋಮವಾರ ಅಯೋಧ್ಯೆಯ ರಾಮಜನ್ಮಭೂಮಿ ದೇವಾಲಯಕ್ಕೆ ಭೇಟಿ ನೀಡಿದರು.
”ಇಂದು ನನ್ನ ತಂದೆ-ತಾಯಿ ಮತ್ತು ಪತ್ನಿಯೊಂದಿಗೆ ಅಯೋಧ್ಯೆಗೆ ತಲುಪಿದ ನನಗೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ದಿವ್ಯ ದರ್ಶನ ಪಡೆಯುವ ಭಾಗ್ಯ ಸಿಕ್ಕಿತು. ಈ ಸಂದರ್ಭದಲ್ಲಿ ಭಗವಂತ್ ಜೀ ಮತ್ತು ಅವರ ಕುಟುಂಬದವರು ಉಪಸ್ಥಿತರಿದ್ದರು. ಎಲ್ಲರೂ ಒಟ್ಟಾಗಿ ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ದರ್ಶನವನ್ನು ಪಡೆದು ದೇಶದ ಪ್ರಗತಿ ಮತ್ತು ಎಲ್ಲಾ ಮಾನವಕುಲದ ಕಲ್ಯಾಣಕ್ಕಾಗಿ ಪ್ರಾರ್ಥಿಸಿದೆವು. ಭಗವಾನ್ ಶ್ರೀ ರಾಮಚಂದ್ರ ಎಲ್ಲರಿಗೂ ಅನುಗ್ರಹಿಸಲಿ. ಜೈ ಶ್ರೀ ರಾಮ್” ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ”ರಾಮ್ ಲಲ್ಲಾನಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ನಾನು ವರ್ಣಿಸಲಾಗದ ಶಾಂತತೆಯನ್ನು ಅನುಭವಿಸಿದೆ..ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ ಮತ್ತು ಜನರು ಸಾಗಿಸುವ ಪ್ರೀತಿ ಮತ್ತು ಭಕ್ತಿಯನ್ನು ನೋಡುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿದೆ. ಎಲ್ಲರ ಒಳಿತಿಗಾಗಿ ನಾನು ಪ್ರಾರ್ಥಿಸಿದ್ದೇನೆ” ಎಂದರು.
ಟಾಪ್ ನ್ಯೂಸ್
![g t devegowda](https://www.udayavani.com/wp-content/uploads/2024/07/gt-deve-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
![g t devegowda](https://www.udayavani.com/wp-content/uploads/2024/07/gt-deve-150x83.jpg)
Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?](https://www.udayavani.com/wp-content/uploads/2024/07/Peacok1-150x78.jpg)
Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?
![Protest across the state if Ramanagara name is changed: pramod muthalik](https://www.udayavani.com/wp-content/uploads/2024/07/muthalik-150x83.jpg)
Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.