ಮಹಿಳಾ ಅಧಿಕಾರಿಯಿಂದ ಡಾಕ್ಟರ್ ಗೆ ಮಸಾಜ್! ಫೋಟೊ- ವಿಡಿಯೋ ವೈರಲ್


Team Udayavani, Feb 4, 2023, 12:04 PM IST

Female Health Officer Gives Face Massage to Doctor: video viral

ಪಾಟ್ನಾ: ಬಿಹಾರದ ಖಗಾರಿಯಾದಲ್ಲಿ ಮಹಿಳಾ ಸಮುದಾಯ ಆರೋಗ್ಯ ಅಧಿಕಾರಿಯೊಬ್ಬರಿಂದ ವೈದ್ಯರೊಬ್ಬರು ಮುಖಕ್ಕೆ ಮಸಾಜ್ ಮಾಡಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಹಿಳಾ ಸಮುದಾಯ ಆರೋಗ್ಯ ಅಧಿಕಾರಿ ದೀಪಿಕಾ ಸಾಹಿನಿ ಅವರು ವೈದ್ಯ ಕೃಷ್ಣ ಕುಮಾರ್ ಅವರಿಗೆ ಮಸಾಜ್ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ವೈರಲ್ ಆದ ಬಳಿಕ ಸಿವಿಲ್ ಸರ್ಜನ್ ಅವರು ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಿದ್ದಾರೆ. ಈ ಇಬ್ಬರ ವೈದ್ಯರ ಕೆಲವು ಫೋಟೊಗಳು ಕೂಡಾ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ಮಲಯಾಳಂನ “ಕೋಲ್ಡ್‌ ಕೇಸ್‌” ಸಿನೆಮಾ ಹೋಲುವ ಪ್ರಕರಣ

ಇಬ್ಬರೂ ವಿವಾಹಿತರಾಗಿದ್ದು, ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ವರದಿಯಾಗಿದೆ. ವೈರಲ್ ವೀಡಿಯೊದಲ್ಲಿ, ಇಬ್ಬರನ್ನೂ ಪರಸ್ಪರ ಹತ್ತಿರವಾಗಿರುವುದು ಕಾಣಬಹುದಾಗಿದೆ.

ಮಾಹಿತಿಯ ಪ್ರಕಾರ, ವಿಡಿಯೋ ವೈರಲ್ ಆಗಿದ್ದರಿಂದ ಪಿಎಚ್‌ಸಿ ಪ್ರಭಾರಿ ತಲೆಮರೆಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಮತ್ತು ಫೋಟೋಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ತೆಗೆಯಲಾಗಿದೆ ಎನ್ನಲಾಗಿದೆ.

ಇಬ್ಬರ ಅನೇಕ ಚಿತ್ರಗಳು ವೈರಲ್ ಆಗಿದ್ದು, ಇದರಲ್ಲಿ ಇಬ್ಬರೂ ಅನ್ಯೋನ್ಯತೆಯಿಂದ ಕಾಣಿಸಿಕೊಂಡಿದ್ದಾರೆ. ಮಸಾಜ್ ವೀಡಿಯೊದಲ್ಲಿ, ಮಹಿಳಾ ಅಧಿಕಾರಿ ವೀಡಿಯೊ ಮಾಡಬೇಡಿ ಎಂದು ಹೇಳುತ್ತಿದ್ದಾರೆ, ಆದರೆ ವೈದ್ಯ ವಿಡಿಯೋ ಮಾಡುವುದನ್ನು ಮುಂದುವರೆಸಿದರು.

ಟಾಪ್ ನ್ಯೂಸ್

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.