ಹೆಣ್ಣು ಪಿಶಾಚಿಗೆ ಹೆದರಿ ಹಳ್ಳಿ ತೊರೆದ ಗಂಡಸರು!


Team Udayavani, Oct 17, 2017, 7:05 AM IST

Ghosts,.jpg

ಹೈದರಾಬಾದ್‌: ದೆವ್ವ, ಭೂತಗಳಿಗೆ ಹೆದರಿ ದೇವರು, ಮಾಟ, ಮಂತ್ರಗಳ ಮೊರೆ ಹೋಗುವುದನ್ನು ನಾವು ಕೇಳಿದ್ದೇವೆ, ನೋಡಿದ್ದೇವೆ. ಆದರೆ, ಇಲ್ಲೊಂದು ಹಳ್ಳಿಯಲ್ಲಿ ದೆವ್ವವಿದೆ ಎಂಬುದನ್ನು ನಂಬಿರುವ ಅಲ್ಲಿನ ಗಂಡಸರೆಲ್ಲಾ ಹಳ್ಳಿಬಿಟ್ಟು ಪರಾರಿಯಾಗಿದ್ದಾರೆ!

ಅಚ್ಚರಿಯಾದರೂ ಇದು ಸತ್ಯ. ಹೀಗಾಗಿರುವುದು ತೆಲಂಗಾಣದ ನಿರ್ಮಲ ಜಿಲ್ಲೆಯ ಕಾಸಿಗುಡದಲ್ಲಿ. ಈ ಹಳ್ಳಿಯಲ್ಲಿ ಹೆಣ್ಣು ಪಿಶಾಚಿಯೊಂದು ನೆಲೆಯೂರಿದೆ ಎಂಬ ವದಂತಿ ಹರಡಿದ್ದು, ಈ ಪಿಶಾಚಿಯು ಪುರುಷ ದ್ವೇಷಿಯಾಗಿದ್ದು ಪುರುಷರನ್ನು ಒಬ್ಬೊಬ್ಬರಾಗಿ ಕೊಲ್ಲುತ್ತಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ, ಇತ್ತೀಚೆಗೆ, ಆ ಹಳ್ಳಿಯ ಇಬ್ಬರು ಸಹೋದರರು ಹಾಗೂ ಮತ್ತೂಬ್ಬ ವ್ಯಕ್ತಿ ಪ್ರತ್ಯೇಕ ಘಟನೆಗಳಲ್ಲಿ ನಿಗೂಢವಾಗಿ ಹತರಾಗಿರುವುದು ಈ ಪಿಶಾಚಿ ವದಂತಿಗಳಿಗೆ ಜೀವ ತುಂಬಿದೆ.

ಇದರಿಂದ ಭೀತಿಗೊಂಡು ದಿಕ್ಕೆಟ್ಟಿರುವ ಆ ಹಳ್ಳಿಯ ಗಂಡಸರು ದಿಕ್ಕಾಪಾಲಾಗಿ ಆ ಹಳ್ಳಿಯಿಂದ ಕಾಲ್ಕಿತ್ತಿದ್ದಾರೆ. ಆ ಪಿಶಾಚಿಯ ನಿರ್ಮೂಲನೆಯಾಗುವವರೆಗೂ ಹಳ್ಳಿಗೆ ಬರದಿರಲು ನಿರ್ಧರಿಸಿದ್ದಾರಂತೆ. ಒಟ್ಟಿನಲ್ಲಿ, ಈಗ ಆ ಹಳ್ಳಿಯಲ್ಲಿ ಹೆಂಗಸರೇ ಜೀವಿಸುತ್ತಿದ್ದಾರೆಂದು ಹೇಳಲಾಗಿದೆ. ಪಿಶಾಚಿಗಳು ಹೆಂಗಸರಿಗೆ ಏನೂ ಮಾಡುತ್ತಿಲ್ಲ ಎನ್ನುತ್ತಾರೆ ಅಲ್ಲಿನ ಮಹಿಳೆಯರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.