ಉಗ್ರವಾದ: ಹೋರಾಟ
Team Udayavani, Apr 21, 2019, 6:00 AM IST
ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್ಎಸ್ಎಸ್) ದೇಶ ವಿರೋಧಿ ಶಕ್ತಿಗಳಾದ ಭಯೋ ತ್ಪಾದನೆ, ಮತಾಂಧತೆಯನ್ನು ತೊಲಗಿಸುವ ತನ್ನ ಕಾಯಕದಲ್ಲಿ ಮುಂದುವರಿಯಲಿದೆ ಎಂದು ಆರ್ಎಸ್ಎಸ್ನ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ. ಎ. 9ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಆರ್ಎಸ್ಎಸ್ ನಾಯಕ ಚಂದ್ರಕಾಂತ್ ಶರ್ಮಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಮಿತ್ತ ತಾವು ಮಾಡಿರುವ ಟ್ವೀಟ್ನಲ್ಲಿ ಭಾಗವತ್ ಈ ವಿಷಯ ಉಲ್ಲೇಖೀಸಿದ್ದಾರೆ. “ಶರ್ಮಾ ಅವರ ಸಾವು ನೋವು ತಂದಿದೆಯಾದರೂ, ಅವರ ಬಲಿದಾನ ಸಂಘದಲ್ಲಿ ಸ್ಫೂರ್ತಿ ತುಂಬಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!