ದೆಹಲಿ: ರೈಲಿನಲ್ಲಿ ಸೀಟಿಗಾಗಿ ಜಗಳ; ಓರ್ವನ ಹತ್ಯೆ!
Team Udayavani, Aug 13, 2017, 12:06 PM IST
ಹೊಸದಿಲ್ಲಿ : ಆಗ್ರಾ -ಹೊಸದಿಲ್ಲಿ ಇಂಟರ್ಸಿಟಿ ರೈಲಿನಲ್ಲಿ ಶನಿವಾರ ರಾತ್ರಿ ಸೀಟಿಗಾಗಿ ಭಾರೀ ಜಗಳವೇ ನಡೆದಿದ್ದು , ಓರ್ವನ ಸಾವಿನಲ್ಲಿ ಅಂತ್ಯಗೊಂಡಿದೆ.
ಸೀಟು ಹಂಚಿಕೊಳ್ಳುವ ವಿಚಾರದಲ್ಲಿ ಜಗಳ ಆರಂಭವಾಗಿದ್ದು ಹೊಡೆದಾಟ ಶುರುವಾಗಿದೆ. ಈ ವೇಳೆ ಕಿಡಿಗೇಡಿಗಳು ಇಬ್ಬರನ್ನು ಚಲಿಸುತ್ತಿರುವಾಗಲೇ ರೈಲಿನಿಂನ ಕೆಳಗೆ ದೂಡಿದ್ದಾರೆ. ಪರಿಣಾಮ ಓರ್ವ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಹರಿಯಾಣದ ಅಸೋಟಿ ಬಳಿ ನಡೆದಿದ್ದು, ಇದು ಕೋಮು ವಿಚಾರಕ್ಕೆ ನಡೆದಿರುವ ಜಗಳವಲ್ಲ ಎಂದು ಪ್ರಾಥಮಿಕ ತನಿಖೆ ನಡೆಸಿರುವ ಪೊಲೀಸರು ತಿಳಿಸಿದ್ದಾರೆ.
ಇದೇ ಮಾರ್ಗದಲ್ಲಿ ಗೋಮಾಂಸ ಸಾಗಾಟ ವಿಚಾರಕ್ಕೆ ಸಂಬಂಧಿಸಿ ಗುಂಪು ದಾಳಿ ನಡೆಸಿ ಜುನೈದ್ನನ್ನು ಹತ್ಯೆಗೈದಿತ್ತು ಮತ್ತು ಆತನ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು.
ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಗಳ ಕುರಿತಾಗಲಿ ಮೃತಪಟ್ಟ ಮತ್ತು ಗಾಯಾಳುವಿನ ಕುರಿತು ವಿವರ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ