![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಬಾಲ್ಯವಿವಾಹ ನಡೆಸಿದ್ರೆ ಗ್ರಾಮದ ವಿರುದ್ಧವೇ ಎಫ್ಐಆರ್ ದಾಖಲು
Team Udayavani, Apr 16, 2017, 12:55 PM IST
![FIR-16.jpg](https://www.udayavani.com/wp-content/uploads/2017/04/16/FIR-16.jpg)
ಭೋಪಾಲ್: ಬಾಲ್ಯ ವಿವಾಹ ಮಾಡಿದರೆ, ಪೋಷಕರ ವಿರುದ್ಧ ಕ್ರಮ ಕೈಗೊಂಡ ಬಗ್ಗೆ ಆಗಾಗ ಮಾಧ್ಯಮಗಳಲ್ಲಿ ವರದಿಯಾಗುತ್ತದೆ.
ಆದರೆ ಮಧ್ಯಪ್ರದೇಶದಲ್ಲಿ ಮಾತ್ರ ಬಾಲ್ಯ ವಿವಾಹ ನಡೆಸಿದರೆ ಗ್ರಾಮದ ವಿರುದ್ಧವೇ ಎಫ್ಐಆರ್ ದಾಖಲಿಸುವ ಎಚ್ಚರಿಕೆಯನ್ನು ಮಧ್ಯಪ್ರದೇಶ ಸರಕಾರ ನೀಡಿದೆ. ಇಂಥದ್ದೊಂದು ಅಪರೂಪದ ಪ್ರಕರಣ ವರದಿಯಾಗಿದೆ. ಗುಣಾ ಜಿಲ್ಲೆಯ ತಾರಾಪುರ ಗ್ರಾಮದಲ್ಲಿ 5 ವರ್ಷದ ಬಾಲಕಿಗೆ 8 ವರ್ಷದ ಬಾಲಕನ ಜತೆ ವಿವಾಹ ಮಾಡಲು ಗ್ರಾಮ ಪಂಚಾಯಿತಿ ಆದೇಶ ನೀಡಿತ್ತು.
3 ವರ್ಷಗಳ ಹಿಂದೆ ಬಾಲಕಿಯ ತಂದೆ ಜಗದೀಶ್ ಎಂಬುವರು ಕರು ಕೊಂದಿದ್ದರು. ಇದರಿಂದ ಗ್ರಾಮ ದೇವತೆ ಕೋಪಗೊಂಡಿದ್ದಾಳೆ. ಹೀಗಾಗಿ ಗ್ರಾಮದಲ್ಲಿ ಯಾರಿಗೂ ಮದುವೆಯಾಗುವುದಿಲ್ಲ. ದೇವತೆ ಕೋಪ ಶಮನಕ್ಕೆ ಜಗದೀಶ್ ತಮ್ಮ ಮಗಳನ್ನು ಸಮ ವಯಸ್ಸಲ್ಲದ ಹುಡುಗನಿಗೆ ಕೊಟ್ಟು ಮದುವೆ ಮಾಡಬೇಕು ಎಂದು ಪಂಚಾಯಿತಿ ಫರ್ಮಾನು ಹೊರಡಿಸಿತ್ತು. ಆದರೆ ತೀರ್ಮಾನಕ್ಕೆ ಬಾಲಕಿ ತಾಯಿ ಆಕ್ಷೇಪಿಸಿದ್ದಲ್ಲದೆ ಸ್ಥಳೀಯ ಆಡಳಿತಕ್ಕೆ ದೂರು ನೀಡಿದ್ದರು. ಅದರಂತೆ ಧಾವಿಸಿ ಬಂದ ಜಿಲ್ಲಾಡಳಿತ ಬಾಲಕಿಯ ತಂದೆ ಸೇರಿ ನಾಲ್ವರ ವಿರುದ್ಧ ಕೇಸು ಹಾಕುವುದಾಗಿ ಎಚ್ಚರಿಕೆ ನೀಡಿತು. ಇಷ್ಟು ಮಾತ್ರವಲ್ಲ ಗ್ರಾಮದ ವಿರುದ್ಧವೇ ಕೇಸು ಹಾಕುವ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![3-hunsur](https://www.udayavani.com/wp-content/uploads/2024/07/3-hunsur-150x90.jpg)
Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.