ನೈಸರ್ಗಿಕ ಅನಿಲದ ವ್ಯಾಟ್ ಕಡಿತಕ್ಕೆ ಜೇಟ್ಲಿ ಸೂಚನೆ
Team Udayavani, Aug 19, 2017, 9:25 AM IST
ಹೊಸದಿಲ್ಲಿ: ಜಿಎಸ್ಟಿ ವ್ಯಾಪ್ತಿಯ ಹೊರಗಿರುವಂಥ ನೈಸರ್ಗಿಕ ಅನಿಲ ಹಾಗೂ ಇತರೆ ಇಂಧನಗಳ ಮೇಲಿನ ಮಾರಾಟ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿತಗೊಳಿಸುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪತ್ರ ಬರೆದಿದ್ದಾರೆ. ಈ ಅನಿಲಗಳು ಜಿಎಸ್ಟಿ ವ್ಯಾಪ್ತಿಗೆ ಬರುವುದಿಲ್ಲವಾದರೂ, ಹೊಸ ತೆರಿಗೆಯಡಿ ಬರುವಂಥ ಸರಕುಗಳಿಗೆ ಇನ್ಪುಟ್ ಆಗಿ ಬಳಸಲಾಗುತ್ತದೆ. ಹಾಗಾಗಿ, ಇವುಗಳ ಮಾರಾಟ ತೆರಿಗೆ ಕಡಿತಗೊಳಿಸಿ ಎಂದು ಪತ್ರದಲ್ಲಿ ಕೋರಲಾಗಿದೆ. ಜಿಎಸ್ಟಿ ಜಾರಿಯಿಂದಾಗಿ ಪೆಟ್ರೋಲಿಯಂ ಉತ್ಪನ್ನಗಳ ಇನ್ಪುಟ್ ವೆಚ್ಚ ಹೆಚ್ಚಾಗಿದೆ ಎಂದು ಉತ್ಪಾದಕರು ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಜೇಟ್ಲಿ ಈ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ