ಸರಕಾರಿ ಸೌಲಭ್ಯ ಸಿಗಲು ಆರ್ಥಿಕ ಮಿತಿ ಅಂತಿಮ ಅಲ್ಲ
Team Udayavani, Sep 14, 2022, 11:40 PM IST
ಹೊಸದಿಲ್ಲಿ: ಸರಕಾರ ಜಾರಿಗೊಳಿಸುವ ಯೋಜ ನೆಗಳು ನಿಗದಿತ ವರ್ಗಕ್ಕೆ ಸಿಗಬೇಕು ಎಂದಾದರೆ ಅದಕ್ಕೆ ಆರ್ಥಿಕ ಮಿತಿಯೇ ಅಂತಿಮವಾದದ್ದಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸಾಂವಿಧಾನಿಕ ಪೀಠ ಬುಧವಾರ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.
ಆರ್ಥಿಕವಾಗಿ ಮೇಲ್ವರ್ಗದವರಿಗೆ ಶೇ.10 ಮೀಸಲು ನೀಡಿರುವ ಕೇಂದ್ರ ಸರಕಾರ ಪ್ರಶ್ನೆ ಮಾಡಿ ಸಲ್ಲಿಕೆ ಮಾಡಲಾಗಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಈ ಅಭಿಪ್ರಾಯಪಟ್ಟಿದೆ.
ಕುಟುಂಬದ ಆರ್ಥಿಕ ಸ್ಥಿತಿಯ ಏಕೈಕ ಮಾನದಂಡದ ಮೇಲೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕೋಟಾ ಅಸಂವಿಧಾನಿಕವಾಗಿದೆ ಎಂದು ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪ್ರತಿಪಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜನರ ಅನುಕೂಲಕ್ಕಾಗಿ ಸರಕಾರಗಳು ವಿವಿಧ ಯೋಜನೆಗಳನ್ನು ರೂಪಿಸುತ್ತಿವೆ. ಅರ್ಹರಿಗೆ ಸಿಗುವಂತೆ ಮಾಡಲು ಕೆಲವು ನಿಯಮಗಳನ್ನು ರಚನೆ ಮಾಡುತ್ತದೆ. ಅದಕ್ಕೆ ಆದಾಯದ ಮಿತಿ ವಿಧಿಸಲಾಗಿದ್ದರೂ, ಅದುವೇ ಅಂತಿಮವಾಗಬೇಕಾಗಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್