![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕಮಲ್ ಹಾಸನ್ ವಿರುದ್ಧ ಎಫ್ಐಆರ್
Team Udayavani, May 15, 2019, 6:00 AM IST
![34](https://www.udayavani.com/wp-content/uploads/2019/05/34-7-620x381.jpg)
ತಿರುಚಿದ ಫೋಟೋ: ಕ್ಷಮೆಗೆ ತಾಕೀತು
ಸಾಮಾಜಿಕ ಜಾಲತಾಣಗಳಲ್ಲಿ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರ ತಿರುಚಿದ ಫೋಟೋವನ್ನು ಅಪ್ಲೋಡ್ ಮಾಡಿ, ಬಂಧಿತರಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ ಪ್ರಿಯಾಂಕಾ ಶರ್ಮಾಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಆದರೆ, ತಿರುಚಿದ ಫೋಟೋ ಹಾಕಿದ್ದಕ್ಕೆ ಮಮತಾ ಬ್ಯಾನರ್ಜಿ ಅವರಲ್ಲಿ ಲಿಖೀತ ರೂಪದಲ್ಲಿ ಕ್ಷಮೆ ಯಾಚಿಸುವಂತೆಯೂ ಶರ್ಮಾಗೆ ನ್ಯಾಯಪೀಠ ತಾಕೀತು ಮಾಡಿದೆ.
ಕಾಂಗ್ರೆಸ್ಗೆ ಡ್ರೈವರ್ ಸೀಟ್ ಕೊಡಲ್ಲ
ಕಾಂಗ್ರೆಸ್ಸೇತರ- ಬಿಜೆಪಿಯೇತರ ತೃತೀಯ ರಂಗ ರಚನೆಗೆ ಉತ್ಸುಕರಾಗಿದ್ದ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ಗೆ ಪ್ರಾದೇಶಿಕ ಪಕ್ಷಗಳಿಂದ ಅಂದುಕೊಂಡಷ್ಟು ಸ್ಪಂದನೆ ವ್ಯಕ್ತವಾಗಿಲ್ಲ. ಡಿಎಂಕೆ ನಾಯಕ ಸ್ಟಾಲಿನ್ ಅವರೂ, ‘ಕಾಂಗ್ರೆಸ್ಸೇತರ- ಬಿಜೆಪಿಯೇತರ ತೃತೀಯ ರಂಗ ಸ್ಥಾಪನೆ ಸಾಧ್ಯವಿಲ್ಲ. ಏನೇ ತೀರ್ಮಾನ ಕೈಗೊಳ್ಳುವುದಿದ್ದರೂ ಮೇ 23ರ ಬಳಿಕವೇ’ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಹೀಗಾಗಿ, ಕೆಸಿಆರ್ ತಮ್ಮ ನಿಲುವನ್ನು ಸ್ವಲ್ಪಮಟ್ಟಿಗೆ ಸಡಿಲಿಸಿದ್ದಾರೆ.ಮಂಗಳವಾರ ಮಾತನಾಡಿದ ಟಿಆರ್ಎಸ್ ವಕ್ತಾರ ಆಬಿದ್ ರಸೂಲ್ ಖಾನ್, ‘ಕೇಂದ್ರದಲ್ಲಿ ಸರಕಾರ ರಚನೆಗೆ ಕಾಂಗ್ರೆಸ್ನ ಬೆಂಬಲ ಪಡೆಯುವಲ್ಲಿ ನಾವು ಮುಕ್ತರಾಗಿದ್ದೇವೆ. ಆದರೆ, ಯಾವ ಕಾರಣಕ್ಕೂ ಕಾಂಗ್ರೆಸ್ಗೆ ಡ್ರೈವಲ್ ಸೀಟು ಬಿಟ್ಟುಕೊಡಲ್ಲ’ ಎಂದಿದ್ದಾರೆ. ಈ ಮೂಲಕ ಪ್ರಧಾನಿ ಹುದ್ದೆಯನ್ನು ಕಾಂಗ್ರೆಸ್ಗೆ ಕೊಡಲ್ಲ ಎಂದು ಪರೋಕ್ಷವಾಗಿ ಟಿಆರ್ಎಸ್ ಸ್ಪಷ್ಟಪಡಿಸಿದೆ.
ಬಿಜೆಪಿಯಿಂದ ಆರೆಸ್ಸೆಸ್ ದೂರ
ಪ್ರಧಾನಿ ಮೋದಿ ನೇತೃತ್ವದ ಸರಕಾರ ಮುಳುಗುತ್ತಿರುವ ಹಡಗಿದ್ದಂತೆ. ಈಗ ಆರೆಸ್ಸೆಸ್ ಕೂಡ ಬಿಜೆಪಿಯಿಂದ ದೂರವಾಗುತ್ತಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಬಾರಿ ಆರ್ಎಸ್ಎಸ್ ಸದಸ್ಯರು ಬಿಜೆಪಿ ಪರ ಪ್ರಚಾರ ನಡೆಸಿದ್ದನ್ನು ನಾನು ನೋಡಿಯೇ ಇಲ್ಲ. ಆರ್ಎಸ್ಎಸ್ ಕೂಡ ಬಿಜೆಪಿ ಜೊತೆ ನಿಲ್ಲುತ್ತಿಲ್ಲ ಎಂದಿದ್ದಾರೆ.ಬಿಜೆಪಿಯಿಂದ ಆರೆಸ್ಸೆಸ್ ದೂರಪ್ರಧಾನಿ ಮೋದಿ ನೇತೃತ್ವದ ಸರಕಾರ ಮುಳುಗುತ್ತಿರುವ ಹಡಗಿದ್ದಂತೆ. ಈಗ ಆರೆಸ್ಸೆಸ್ ಕೂಡ ಬಿಜೆಪಿಯಿಂದ ದೂರವಾಗುತ್ತಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಬಾರಿ ಆರ್ಎಸ್ಎಸ್ ಸದಸ್ಯರು ಬಿಜೆಪಿ ಪರ ಪ್ರಚಾರ ನಡೆಸಿದ್ದನ್ನು ನಾನು ನೋಡಿಯೇ ಇಲ್ಲ. ಆರ್ಎಸ್ಎಸ್ ಕೂಡ ಬಿಜೆಪಿ ಜೊತೆ ನಿಲ್ಲುತ್ತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.