ಜಯಪ್ರದಾ ವಿರುದ್ಧ ಲೈಂಗಿಕ ಅವಹೇಳನ: ಆಜಂ ವಿರುದ್ಧ FIR


Team Udayavani, Apr 15, 2019, 11:47 AM IST

Azam-Khan-730

ಲಕ್ನೋ : ಬಿಜೆಪಿ ಅಭ್ಯರ್ಥಿ, ಮಾಜಿ ಚಿತ್ರ ನಟಿ, ಜಯಪ್ರದಾ ವಿರುದ್ಧ ಅತ್ಯಂತ ಕೀಳುಮಟ್ಟದ ಲೈಂಗಿಕ ಅವಹೇಳನದ ಮಾತುಗಳನ್ನು ಆಡಿರುವ ಕಾರಣಕ್ಕೆ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ ವಿರುದ್ಧ ಎಫ್ ಐ ಆರ್‌ ದಾಖಲಾಗಿದೆ.

‘ಮಹಿಳೆಯರ ಬಗ್ಗೆ, ವಿಶೇಷವಾಗಿ ತನ್ನ ಬಗೆ, ಅತ್ಯಂತ ಕೀಳು ಮಟ್ಟದ ಟೀಕೆ ಮಾಡುವ ಆತನನ್ನು (ಆಜಂ ಖಾನ್‌) ಚುನಾವಣೆಗೆ ನಿಲ್ಲಲು ಬಿಡಬಾರದು; ಆತ ಒಂದೊಮ್ಮೆ ಗೆದ್ದು ಬಂದರೆ ಮಹಿಳೆಯರು ಮತ್ತು ದೇಶದ ಪ್ರಜಾಸತ್ತೆಯ ಗತಿ ಏನು ? ಆತನಿರುವ ಸಮಾಜದಲ್ಲಿ ಮಹಿಳೆಯರಿಗೆ ಸ್ಥಾನವೇ ಇರಲಾರದು. ಹಾಗಿರುವಾಗ ನಾವೆಲ್ಲಿಗೆ ಹೋಗಬೇಕು ? ನಾನು ಸಾಯಬೇಕೇ ? ಸತ್ತರೆ ನಿಮಗೆ (ಆಜಂ ಖಾನ್‌ ಗೆ) ತೃಪ್ತಿಯೇ ? ನಿಮ್ಮ ಕೀಳು ಮಟ್ಟದ ಮಾತಿಗೆ ಬೆದರಿ ನಾನು ರಾಮಪುರ ವನ್ನು ಬಿಡುವೆನೆಂದು ಭಾವಿಸುವಿರಾ ? ಇಲ್ಲ, ನಾನಂತೂ ಇಲ್ಲಿಂದ ಹೋಗುವುದಿಲ್ಲ’ ಎಂದು ಜಯಪ್ರದಾ ಹೇಳಿದ್ದಾರೆ.

‘ಆಜಂ ಖಾನ್‌ ಮಾತನಾಡುವ ರೀತಿ ನನಗೇನೂ ಹೊಸದಲ್ಲ; 2009ರಲ್ಲಿ ಅವರದ್ದೇ ಪಕ್ಷದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿದ್ದಾಗ ಅಗಲೂ ಅವರು ನನ್ನ ಬಗ್ಗೆ ತುಂಬಾ ಕೀಳಾಗಿ ಮಾತನಾಡಿದ್ದರು; ಆಗ ಪಕ್ಷದಲ್ಲಿ ಯಾರೂ ನನ್ನ ಬೆಂಬಲಕ್ಕೆ ಬರಲಿಲ್ಲ; ನಾನೋರ್ವ ಮಹಿಳೆ; ಆತನ ಕೀಳು ಮಾತನ್ನು ಪುನರುಚ್ಚರಿಸಲು ಕೂಡ ನನ್ನಿಂದ ಅಸಾಧ್ಯ. ನಾನು ಆತನಿಗೆ ಏನು ಮಾಡಿದ್ದೇನೆ ಎಂಬುದನ್ನು ನಾನು ಅರಿಯೆ; ಆದರೂ ಆತ ನನ್ನ ಬಗ್ಗೆ ಕೀಳಾಗಿ ಮಾತನಾಡುವುದನ್ನು ನಿಲ್ಲಿಸಿಲ್ಲ’ ಎಂದು ಜಯಪ್ರದಾ ಹೇಳಿದ್ದಾರೆ.

ಟಾಪ್ ನ್ಯೂಸ್

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

prahlad-joshi

Cauvery ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸೋ ಪ್ರಶ್ನೆ ಬರುವುದಿಲ್ಲ: ಜೋಶಿ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 27,28,29 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Belthangady ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

Belthangady ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

Pratham; ‘ಕರ್ನಾಟಕದ ಅಳಿಯ’ನ ಹಾಡು ಬಂತು

Pratham; ‘ಕರ್ನಾಟಕದ ಅಳಿಯ’ನ ಹಾಡು ಬಂತು

Mangaluru:ವಿಶ್ವಾಸ, ಸಾಮರಸ್ಯ ವೃದ್ಧಿಗೆ ಏರಿಯಾ ಸಭೆ ಹೆಚ್ಚಳಕ್ಕೆ ಕ್ರಮ- ಅಗರ್‌ವಾಲ್‌

Mangaluru:ವಿಶ್ವಾಸ, ಸಾಮರಸ್ಯ ವೃದ್ಧಿಗೆ ಏರಿಯಾ ಸಭೆ ಹೆಚ್ಚಳಕ್ಕೆ ಕ್ರಮ- ಅಗರ್‌ವಾಲ್‌

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.