ಜಯಪ್ರದಾ ವಿರುದ್ಧ ಲೈಂಗಿಕ ಅವಹೇಳನ: ಆಜಂ ವಿರುದ್ಧ FIR


Team Udayavani, Apr 15, 2019, 11:47 AM IST

Azam-Khan-730

ಲಕ್ನೋ : ಬಿಜೆಪಿ ಅಭ್ಯರ್ಥಿ, ಮಾಜಿ ಚಿತ್ರ ನಟಿ, ಜಯಪ್ರದಾ ವಿರುದ್ಧ ಅತ್ಯಂತ ಕೀಳುಮಟ್ಟದ ಲೈಂಗಿಕ ಅವಹೇಳನದ ಮಾತುಗಳನ್ನು ಆಡಿರುವ ಕಾರಣಕ್ಕೆ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ ವಿರುದ್ಧ ಎಫ್ ಐ ಆರ್‌ ದಾಖಲಾಗಿದೆ.

‘ಮಹಿಳೆಯರ ಬಗ್ಗೆ, ವಿಶೇಷವಾಗಿ ತನ್ನ ಬಗೆ, ಅತ್ಯಂತ ಕೀಳು ಮಟ್ಟದ ಟೀಕೆ ಮಾಡುವ ಆತನನ್ನು (ಆಜಂ ಖಾನ್‌) ಚುನಾವಣೆಗೆ ನಿಲ್ಲಲು ಬಿಡಬಾರದು; ಆತ ಒಂದೊಮ್ಮೆ ಗೆದ್ದು ಬಂದರೆ ಮಹಿಳೆಯರು ಮತ್ತು ದೇಶದ ಪ್ರಜಾಸತ್ತೆಯ ಗತಿ ಏನು ? ಆತನಿರುವ ಸಮಾಜದಲ್ಲಿ ಮಹಿಳೆಯರಿಗೆ ಸ್ಥಾನವೇ ಇರಲಾರದು. ಹಾಗಿರುವಾಗ ನಾವೆಲ್ಲಿಗೆ ಹೋಗಬೇಕು ? ನಾನು ಸಾಯಬೇಕೇ ? ಸತ್ತರೆ ನಿಮಗೆ (ಆಜಂ ಖಾನ್‌ ಗೆ) ತೃಪ್ತಿಯೇ ? ನಿಮ್ಮ ಕೀಳು ಮಟ್ಟದ ಮಾತಿಗೆ ಬೆದರಿ ನಾನು ರಾಮಪುರ ವನ್ನು ಬಿಡುವೆನೆಂದು ಭಾವಿಸುವಿರಾ ? ಇಲ್ಲ, ನಾನಂತೂ ಇಲ್ಲಿಂದ ಹೋಗುವುದಿಲ್ಲ’ ಎಂದು ಜಯಪ್ರದಾ ಹೇಳಿದ್ದಾರೆ.

‘ಆಜಂ ಖಾನ್‌ ಮಾತನಾಡುವ ರೀತಿ ನನಗೇನೂ ಹೊಸದಲ್ಲ; 2009ರಲ್ಲಿ ಅವರದ್ದೇ ಪಕ್ಷದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿದ್ದಾಗ ಅಗಲೂ ಅವರು ನನ್ನ ಬಗ್ಗೆ ತುಂಬಾ ಕೀಳಾಗಿ ಮಾತನಾಡಿದ್ದರು; ಆಗ ಪಕ್ಷದಲ್ಲಿ ಯಾರೂ ನನ್ನ ಬೆಂಬಲಕ್ಕೆ ಬರಲಿಲ್ಲ; ನಾನೋರ್ವ ಮಹಿಳೆ; ಆತನ ಕೀಳು ಮಾತನ್ನು ಪುನರುಚ್ಚರಿಸಲು ಕೂಡ ನನ್ನಿಂದ ಅಸಾಧ್ಯ. ನಾನು ಆತನಿಗೆ ಏನು ಮಾಡಿದ್ದೇನೆ ಎಂಬುದನ್ನು ನಾನು ಅರಿಯೆ; ಆದರೂ ಆತ ನನ್ನ ಬಗ್ಗೆ ಕೀಳಾಗಿ ಮಾತನಾಡುವುದನ್ನು ನಿಲ್ಲಿಸಿಲ್ಲ’ ಎಂದು ಜಯಪ್ರದಾ ಹೇಳಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.