Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು


Team Udayavani, May 26, 2024, 9:16 AM IST

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

ಹೊಸದಿಲ್ಲಿ: ಗುಜರಾತ್ ನ ರಾಜಕೋಟ್ ಗೇಮಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ನಡೆದಿದೆ. ಘಟನೆಯಲ್ಲಿ ಆರು ಮಕ್ಕಳು ಅಸುನೀಗಿದ್ದು, ಹಲವರು ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆ – ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಟ್ಟು 11 ಶಿಶುಗಳನ್ನು ರಕ್ಷಿಸಲಾಗಿದೆ. ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.

ಅಗ್ನಿಶಾಮಕ ಇಲಾಖೆಗೆ ರಾತ್ರಿ 11:32 ಕ್ಕೆ ದುರಂತದ ಕರೆ ಬಂದಿದೆ ಎಂದು ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಅತ್ವಾಲ್ ತಿಳಿಸಿದ್ದಾರೆ. “ಒಟ್ಟು 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಎರಡು ಕಟ್ಟಡಗಳಿಗೆ ಬೆಂಕಿ ತಾಗಿದೆ, ಒಂದು ಆಸ್ಪತ್ರೆ ಕಟ್ಟಡ ಮತ್ತು ಬಲಭಾಗದಲ್ಲಿರುವ ವಸತಿ ಕಟ್ಟಡದ ಎರಡು ಮಹಡಿಗಳು ಸಹ ಬೆಂಕಿಗೆ ಆಹುತಿಯಾಗಿದೆ. 11-12 ಜನರು ಅವರನ್ನು ರಕ್ಷಿಸಲಾಯಿತು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದಿದ್ದಾರೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.