ಕೋಲ್ಕತದ ತರತಾಲಾ ಪ್ರದೇಶದಲ್ಲಿ ಬೆಂಕಿ: 6 ಅಂಗಡಿ ಭಸ್ಮ
Team Udayavani, Feb 15, 2019, 11:06 AM IST
ಕೋಲ್ಕತ : ನಗರದ ತರತಾಲಾ ಪ್ರದೇಶದಲ್ಲಿ ಇಂದು ಶುಕ್ರವಾರ ಬೆಂಕಿ ಅವಘಡ ಸಂಭವಿಸಿ ಸುಮಾರು ಆರು ಅಂಗಡಿ ಮುಂಗಟ್ಟುಗಳು ಸುಟ್ಟು ಕರಕಲಾದವು; ಆದರೆ ಯಾವುದೇ ಜೀವ ಹಾನಿ, ಗಾಯ ಉಂಟಾಗಿಲ್ಲ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ತರತಾಲಾ ಪ್ರದೇಶದಲ್ಲಿ ಸಿಇಎಸ್ಸಿ ಕಚೇರಿಗೆ ಸಮೀಪದ ರಸ್ತೆ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡು, ತಿಂಡಿ ತಿನಸಿನ ಆರು ಅಂಗಡಿಗಳು ಅವಘಡದಲ್ಲಿ ನಾಶವಾದವು.
ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ನಾಲ್ಕು ಅಗ್ನಿ ಶಾಮಕಗಳು ಧಾವಿಸಿ ಬಂದು ಬೆಂಕಿಯನ್ನು ನಿಯಂತ್ರಿಸಿದವು ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಹೇಗೆ ಕಾಣಿಸಿಕೊಂಡಿತೆಂಬುದು ಗೊತ್ತಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು